ಡಿ. 24ರಂದು ಕಾನಿಪ ನೂತನ ಪದಾಧಿಕಾರಿಗಳ ಪದಗ್ರಹಣ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 21: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ತಾಲೂಕು ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭ ಡಿ. 24ರಂದು ಬೆಳಗ್ಗೆ 10 ಗಂಟೆಗೆ ನಗರದ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ನಡೆಯಲಿದೆ.ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಉದ್ಘಾಟಿಸಲಿದ್ದಾರೆ.ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಗೋಪಾಲ ನಾಯಕ ರಚಿಸಿದ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ನುಡಿಮುತ್ತುಗಳು ಕೃತಿಯನ್ನು…

Read More

ಡಿ. 24ರಂದು ಕಾನಿಪ ನೂತನ ಪದಾಧಿಕಾರಿಗಳ ಪದಗ್ರಹಣ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 21: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ತಾಲೂಕು ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭ ಡಿ. 24ರಂದು ಬೆಳಗ್ಗೆ 10 ಗಂಟೆಗೆ ನಗರದ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ನಡೆಯಲಿದೆ.ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಉದ್ಘಾಟಿಸಲಿದ್ದಾರೆ.ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಗೋಪಾಲ ನಾಯಕ ರಚಿಸಿದ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ನುಡಿಮುತ್ತುಗಳು ಕೃತಿಯನ್ನು…

Read More

ವಿಜಯಪುರ ಕಾನಿಪ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ,11: ಜಿಲ್ಲೆಯಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಷ್ಕಾರ, ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪತ್ರಿಕಾ ದಿನಾಚರಣೆ ಜು. 19ರಂದು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವಂತೆ ಸಚಿವ ಶಿವಾನಂದ ಪಾಟೀಲ, ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ, ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಕಾನಿಪ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರನ್ನು ಆವ್ಹಾನಿಸಲು ಜಿಲ್ಲೆಯ ಕಾನಿಪ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರರ್ಣಿ, ರಾಜ್ಯ ಕಾರ್ಯಕಾರಿ ನಾಮನಿರ್ದೇಶನ ಸದಸ್ಯ ಕೆ.ಕೆ.ಕುಲಕರ್ಣಿ ಹಾಗೂ ಜಿಲ್ಲಾ ಖಜಾಂಚಿ ರಾಹುಲ್ ಆಪ್ಟೆ ಅವರು…

Read More