ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಒತ್ತಡ ಹೇರಿ ರಾಜೀನಾಮೆ ಪಡೆದ ಕಾಂಗ್ರೆಸ್ ಹೈಕಮಾಂಡ್
ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 28:ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಒತ್ತಡ ಹಾಕಿ ಹಿಂದುಳಿದ ನಾಯಕನ ಬಲಿ ಕೊಡಲಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿಥ ಹಿನ್ನಲೆ ಅವರು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು.ಬಕ್ರೀದ್ ಹಬ್ಬದ ದಿನವೇ ಸಿದ್ದರಾಮಯ್ಯರನ್ನು ಬಲಿ ಪಡೆಯಲಾಗಿದೆ.2028 ರ ಚುನಾವಣೆಯಲ್ಲಿ ಹಿಂದುಳಿದ, ದಲಿತ ವರ್ಗಗಳು ಕಾಂಗ್ರೆಸ್ ಬಲಿ ಪಡೆಯುತ್ತವೆ. ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಿ ಅತಿರೇಕ ಮಾಡಿದ್ದರು. ಮಮತಾ ಬ್ಯಾನರ್ಜಿ ಬಳಿಕ ಸಿದ್ದರಾಮಯ್ಯ ಮುಸ್ಲಿಂ ತುಷ್ಟೀಕರಣ…


