ಡಾ. ಸುರೇಶ ಕಾಗಲ್ಕರ್ ಅವರಿಗೆ ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13:ಇತ್ತೀಚೆಗೆ ಬೆಂಗಳೂರಿನ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದರಾಜ್ಯಮಟ್ಟದ ಕರ್ನಾಟಕ ಮೀಡಿಯಾ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿವಿಜಯಪುರದ ಪ್ರಸಿದ್ಧ ಮೂತ್ರಪಿಂಡ ತಜ್ಞ ಡಾ. ಸುರೇಶ ಕಾಗಲ್ಕರ್ ಅವರಿಗೆರಾಜ್ಯಮಟ್ಟದ “ಪ್ರೈಡ್ ಆಫ್ ಕರ್ನಾಟಕ “ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.ಸಿನಿಮಾ ನಟ ಚೇತನಅಹಿಂಸ ಹಾಗೂ ಪ್ರಸಿದ್ಧ ವೈದ್ಯ ಪದ್ಮ ಪ್ರಕಾಶ ಹಾಗೂ ತಂಡದಅಧ್ಯಕ್ಷ ರಮೇಶ ಎಸ್.ಜಿ ಪ್ರಶಸ್ತಿ ನೀಡಿ ಸನ್ಮಾನ ಮಾಡಿದರು.ವೇದಿಕೆ ಮೇಲೆ ಲೋಕಸಭಾ ಸದಸ್ಯರಾದ ಪಿ.ಸಿ ಮೋಹನ್ ಹಾಗೂ ವಿಧಾನಸಭೆಯಪ್ರತಿಪಕ್ಷದ ನಾಯಕ ಆರ್. ಅಶೋಕ, ಚಲನಚಿತ್ರ ನಟ ಚೇತನಅಹಿಂಸ…


