ಮಕ್ಕಳ ಶೈಕ್ಷಣಿಕ ಉನ್ನತಿಗೆ ಶ್ರಮಿಸಿ : ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ ವಿಜಯಪುರ, ಆ. 19:ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರ ಶೈಕ್ಷಣಿಕ ಪ್ರಗತಿಗೆ ಶ್ರಮಿಸುವಂತೆ ಧಾರವಾಡ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಹೇಳಿದರು.ತಿಕೋಟಾ ತಾಲೂಕಿನ ಅರಕೇರಿಯಲ್ಲಿ ಇರುವ ಅಲ್ಪಸಂಖ್ಯಾತರ ಇಲಾಖೆಯ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಮಂಗಳವಾರ ಭೇಟಿ ನೀಡಿ, ಪರಿಶೀಲನೆ‌ ನಡೆಸಿದರು.ವಿದ್ಯಾರ್ಥಿಗಳ ಕಲಿಕೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು.ವಿದ್ಯಾರ್ಥಿ ದೆಸೆಯಲ್ಲಿಯೇ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಪಠ್ಯದಿಂದಿಗೆ ಪಠ್ಯೇತರ ಚಟುವಟಿಕಯಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು.‌ವಿದ್ಯಾರ್ಥಿ ಜೀವನದ ಅತ್ಯಂತ ಜೀವನದ ಅತ್ಯಂತ ಮಹತ್ವದ…

Read More

ಮಕ್ಕಳಲ್ಲಿ ರಾಷ್ಟ್ರೀಯ ಮೌಲ್ಯ ಬೆಳೆಸಲು ಶಾಲಾ ಸಂಸತ್ ಸಹಕಾರಿ-ಸುರೇಶಗೌಡ ಬಿರಾದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಇಂದಿನ ಮಕ್ಕಳೇ ಮುಂದಿನ ನಾಯಕರು.ಮಕ್ಕಳು ಸಹ ದೇಶದ ಪ್ರಜೆಗಳಾಗಿರುವುದರಿಂದ ಶಾಲಾ ಕಲಿಕೆಯ ಜತೆಗೆ ಮಕ್ಕಳ ಸಂಸತ್ತಿನ ಮೂಲಕ ಪ್ರಜಾಪ್ರಭುತ್ವದ ಮೂಲಾಂಶಗಳನ್ನು ಬೆಳೆಸಿ, ದೇಶಕ್ಕೆ ಉತ್ತಮ ನಾಗರಿಕರನ್ನು ಕಾಣಿಕೆಯಾಗಿ ನೀಡಲು ಸಾಧ್ಯ ಎಂದು ಮುಖ್ಯ ಶಿಕ್ಷಕ ಸುರೇಶಗೌಡ ಬಿರಾದಾರ ಹೇಳಿದರು.ಶುಕ್ರವಾರ ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಮಕ್ಕಳ ಶಾಲಾ ಸಂಸತ್ತು-ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳ ಸಂಸತ್-ಮಕ್ಕಳ ಪ್ರಾತಿನಿಧಿಕ ರಚನೆಯಾಗಿದ್ದು,…

Read More

ಮಾಜಿ ಸೈನಿಕ ಮಕ್ಕಳಿಂದ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 15: ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲಾ-ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ ಮಿಲಿಟರಿ ಶಿಷ್ಯ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಮಿಲಿಟರಿ ಪಿಂಚಣಿ ರಹಿತ ಕರ್ನಾಟಕದ ಮಾಜಿ ಸೈನಿಕರು ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಕಲ್ಯಾಣ ನಿಧಿಯಿಂದ 1ನೇ ತರಗತಿಯಿಂದ ದ್ವಿತೀಯ ಪಿಯುಸಿಯವರೆಗೆ ಓದುವ ಮಕ್ಕಳಿಗೆ ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೋಮಾ, ಜೆಓಸಿ- ಪ್ರೊಪೆಷನಲ್ ಕಾಲೇಜುಗಳಲ್ಲಿ…

Read More