ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಜಿ. ಪಂ. ಸಿಇಒ ರಿಷಿ ಆನಂದ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 25:ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ‌ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಇಂಡಿ ತಾಲೂಕಿನ ಹೊರ್ತಿ ಮತ್ತು ಇತರೆ 31 ಗ್ರಾಮಗಳಿಗೆ ಹಾಗೂ ಚಡಚಣ ತಾಲೂಕಿನ ಇಂಚಗೇರಿ ಮತ್ತು ಇತರೆ 41 ಗ್ರಾಮಗಳಿಗೆ ನೀರು ಪೂರೈಸುವ ಬಹುಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆಗಳ ಜಲಮೂಲಗಳು ಹಾಗೂ ನೀರು ಸಂಸ್ಕರಣಾ ಘಟಕಗಳಿಗೆ ಸೋಮವಾರ ಭೇಟಿ…

Read More

ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ನೀರು ಬಿಡುಗಡೆ- ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಸಚಿವ ಎಂ. ಬಿ.‌ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 3: ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಮೂಲಕ ತಿಕೋಟಾ ತಾಲೂಕಿನ ಕೆರೆ ಮತ್ತು ಬಾಂದಾರಗಳಿಗೆ ನೀರು ಬಿಡುಗಡೆ ಮಾಡಲಾಗಿದ್ದು, ರೈತರು ಪೋಲಾಗದಂತೆ ಮತ್ತು ಕುಡಿಯಲು ಮಾತ್ರ ನೀರನ್ನು ಬಳಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ರೈತರಿಗೆ ಮನವಿ ಮಾಡಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ತಿಕೋಟಾ ತಾಲೂಕಿನಲ್ಲಿ ಪ್ರಸಕ್ತ ವರ್ಷದಲ್ಲಿ ಜನ-…

Read More

ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕಾರಜೋಳ ಡಿಸಿಗೆ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 10: ಜಿಲ್ಲೆಯಲ್ಲಿ ಮರುಕಳಿಸುತ್ತಿರುವ ಭೂಕಂಪನದ ಸಂಶೋಧನೆ ನಡೆಸಿ ಜನರ ಆತಂಕ ನಿವಾರಣೆ ಮಾಡುವುದು, ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವುದು ಹಾಗೂ ಕೋನೋ ಕಾರ್ಪಸ್ ಗಿಡಗಳನ್ನು ನಿಷೇಧಿಸುವುದು ಸೇರಿದಂತೆ ವಿಜಯಪುರ ಜನತೆ ಎದುರಿಸುತ್ತಿರುವ ವಿವಿಧ ಮಹತ್ವದ ಸಮಸ್ಯೆಗಳ ನಿವಾರಣೆಗೆ ಆಗ್ರಹಿಸಿ ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಉಮೇಶ ಕಾರಜೋಳ ನೇತೃತ್ವದ ನಿಯೋಗ ಸೋಮವಾರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.ವಿಜಯಪುರ ಜನತೆಯ ಎದುರಿಸುತ್ತಿರುವ ಸಮಸ್ಯೆಯನ್ನು ವಿವರಿಸಿದ ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಉಮೇಶ…

Read More