ಇನಕ್ಯೂಬೆಶನ್ – ಅರಿವು ಮೂಡಿಸುವ ಕಾರ್ಯಕ್ರಮ ಯಶಸ್ವಿ
ಸಪ್ತಸಾಗರ ವಾರ್ತೆ, ವಿಜಯಪುರ,ನ.17: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಬೆಂಗಳೂರಿನ ಕೆ.ಸಿ.ಟಿ.ಯು ಹಾಗೂ ಬೆಂಗಳೂರಿನ ವಿ ಕೇರ್ ಸೊಸೈಟಿ ಇವರ ಸಹಯೋಗದಲ್ಲಿ ಎಂ.ಎಸ್. ಎಂ.ಇ. ಇವರ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ ಯೋಜನೆಯಡಿಯಲ್ಲಿ ಇನಕ್ಯೂಬೆಶನ್ ಅರಿವು ಮೂಡಿಸುವ ಕಾರ್ಯಕ್ರಮವನ್ನು ಸಿಕ್ಯಾಬ್ ಇನ್ ಸ್ಟಿಟ್ಯೂಟ್ ಆಫ್ ಇಂಜನಿಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿತ್ತು.ಸಿಡಾಕ್ನ ಜಂಟಿ ನಿರ್ದೇಶಕಿ ಸುಪ್ರಿತಾ ಬಳ್ಳಾರಿ ಮಾತನಾಡಿ, ಇಂಜಿನಿಯರಿಂಗ್ ಪದವಿಯ ನಂತರ ಸ್ವಂತ ಉದ್ಯಮ ಸ್ಥಾಪಿಸಲು ಪಡೆಯಬೇಕಾದ ಅಗತ್ಯ ವೃತ್ತಿ…


