ನಾಳೆ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿದತ್ತಕ ಯೋಜನೆ ಹಾಗೂ ಗೌರವ ಸಮರ್ಪಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ.8: ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಗೌರವಿಸುವ ಉದ್ದೇಶದಿಂದ ಸಿರಿಗನ್ನಡ ವೇದಿಕೆ ವತಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿದತ್ತಕ ಯೋಜನೆ ಹಾಗೂ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಆ.9ರಂದು ಬೆಳಗ್ಗೆ 10.30ಕ್ಕೆ ನಗರದ ಶ್ರೀ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.ಡಾ. ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಸಂಯೋಜನಾಧಿಕಾರಿ ಡಾ. ವಿ.ಡಿ. ಐಹೊಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಸಾಹಿತಿ ಹಾಗೂ ಚಿಂತಕ ಡಾ. ಸಂಗಮೇಶ ಮೆತ್ರಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಾಧಕರಿಗೆ ಗೌರವ…

Read More

ಇನಕ್ಯೂಬೆಶನ್ – ಅರಿವು ಮೂಡಿಸುವ ಕಾರ್ಯಕ್ರಮ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ,ನ.17: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಬೆಂಗಳೂರಿನ ಕೆ.ಸಿ.ಟಿ.ಯು ಹಾಗೂ ಬೆಂಗಳೂರಿನ ವಿ ಕೇರ್ ಸೊಸೈಟಿ ಇವರ ಸಹಯೋಗದಲ್ಲಿ ಎಂ.ಎಸ್. ಎಂ.ಇ. ಇವರ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ ಯೋಜನೆಯಡಿಯಲ್ಲಿ ಇನಕ್ಯೂಬೆಶನ್ ಅರಿವು ಮೂಡಿಸುವ ಕಾರ್ಯಕ್ರಮವನ್ನು ಸಿಕ್ಯಾಬ್ ಇನ್ ಸ್ಟಿಟ್ಯೂಟ್ ಆಫ್ ಇಂಜನಿಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿತ್ತು.ಸಿಡಾಕ್‌ನ ಜಂಟಿ ನಿರ್ದೇಶಕಿ ಸುಪ್ರಿತಾ ಬಳ್ಳಾರಿ ಮಾತನಾಡಿ, ಇಂಜಿನಿಯರಿಂಗ್ ಪದವಿಯ ನಂತರ ಸ್ವಂತ ಉದ್ಯಮ ಸ್ಥಾಪಿಸಲು ಪಡೆಯಬೇಕಾದ ಅಗತ್ಯ ವೃತ್ತಿ…

Read More