ಟೆಕ್ನಾಲಜಿ ಕ್ಲಿನಿಕ್ಸ್ : ಎರಡು ದಿನಗಳ ಅರಿವು ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ,ನ.12:ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ,ಬೆಂಗಳೂರಿನ ಕೆ.ಸಿ.ಟಿ.ಯು ಹಾಗೂ ಬೆಂಗಳೂರಿನ ವಿ ಕೇರ್ ಸೊಸೈಟಿ ಇವರ ಸಹಯೋಗದಲ್ಲಿ ಎಂ.ಎಸ್. ಎಂ.ಇ. ಇವರ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ ಯೋಜನೆಯಡಿಯಲ್ಲಿ ನವೆಂಬರ್ 13 ಹಾಗೂ 14ರಂದು ಎರಡು ದಿನಗಳ “ಟೆಕ್ನಾಲಜಿ ಕ್ಲಿನಿಕ್ಸ್” – ಅರಿವು ಮೂಡಿಸುವ ಕಾರ್ಯಕ್ರಮವನ್ನು ಅಥಣಿ ರಸ್ತೆಯಲ್ಲಿರುವ ಹೊಟೇಲ್ “ಪ್ರವಾಸ” ದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 10-30ಕ್ಕೆ ಕಾರ್ಯಕ್ರಮವನ್ನು ಕರ್ನಾಟಕ ದ್ರಾಕ್ಷಿ ಬೆಳೆಗಾರರ ಅಧ್ಯಕ್ಷ ಡಾ. ಕೆ.ಎಚ್.ಮುಂಬಾರೆಡ್ಡಿ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ…

Read More

ಆರ್ಥಿಕ- ಸಾಮಾಜಿಕ ಪ್ರಗತಿಗೆ ಉತ್ತೇಜನ ನೀಡಿ- ಮಲ್ಲಿಕಾರ್ಜುನ ಲೋಣಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 30:ಗ್ರಾಹಕರೇ ನಮ್ಮ ಸಂಸ್ಥೆಯ ಜೀವಾಳವಾಗಿದ್ದು, 2024-25ನೇ ಸಾಲಿನಲ್ಲಿ 25.59 ಲಕ್ಷ ಲಾಭ ಮಾಡಿ, ಶೇ. 15 ರಂತೆ ಲಾಭಾಂಶ ಸದಸ್ಯರುಗಳ ಶೇರ ಮೇಲೆ ಹಂಚಿಕೆ ಮಾಡಲಾಗುತ್ತದೆ ಎಂದು ದಿ ಕರ್ನಾಟಕ ಕೋ-ಆಪ್ ಕ್ರೆಡಿಟ್ ಸೊಸೈಟಿ ಲಿ,ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದರು.ರವಿವಾರದಂದು ನಗರದ ವನಶ್ರೀ ಭವನದಲ್ಲಿ ದಿ. ಕರ್ನಾಟಕ ಕೋ-ಆಪ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ನ 25ನೇ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ನಮ್ಮ ಬ್ಯಾಂಕು ಸದಸ್ಯರಿಗೆ ಆರ್ಥಿಕ ಸೌಲಭ್ಯಗಳನ್ನು…

Read More