ಮಾನಸಿಕ ಆರೋಗ್ಯ ಕಾಪಾಡುವುದು ಅವಶ್ಯ: ಪ್ರೊ. ವಿಜಯಾ ಕೋರಿಶೆಟ್ಟಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 2: ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮಾನಸಿಕ ಆರೋಗ್ಯವನ್ನು ಕಾಪಾಡುವುದು ಅತ್ಯಂತ ಮಹತ್ವದ ಅಂಶವಾಗಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಸಮಾಜ ಕಾರ್ಯ ವಿಭಾಗ ಹಾಗೂ ಪ್ರಧಾನಮಂತ್ರಿ ಉಚ್ಛತರ ಶಿಕ್ಷಣ ಅಭಿಯಾನ ಪಿಎಮ್ -ಉಷಾ, ಭಾರತದ ಉನ್ನತ ಶಿಕ್ಷಣ ಸಚಿವಾಲಯ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಸಹಯೋಗದೊಂದಿಗೆ ಇತ್ತೀಚಿಗೆ ಹಮ್ಮಿಕೊಂಡಿದ್ದ “ಮಾನಸಿಕ ಬೆಂಬಲ ಹೊಂದಲು ಆಪ್ತಸಮಾಲೋಚನೆ”…

Read More

ಮನುಕುಲದ ಆರೋಗ್ಯ ರಕ್ಷಣೆಯಲ್ಲಿ ಔಷಧ ಶಾಸ್ತ್ರಜ್ಞರ ಪಾತ್ರ ದೊಡ್ಡದು: ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 28 : ಮನುಕುಲದ ಆರೋಗ್ಯ ಸಂರಕ್ಷಣೆಯಲ್ಲಿ ಔಷಧ ಶಾಸ್ತ್ರಜ್ಞರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಎಸ್.ಎಸ್. ಬಿಜಿಐ ಗೌರ್ನಿಂಗ್ ಕೌನ್ಸಿಲ್ ಅಧ್ಯಕ್ಷ ಪ್ರೊ. ಎಸ್.ಕೆ. ಪಾಟೀಲ ಅಭಿಪ್ರಾಯಪಟ್ಟರು.ನಗರದ ಶ್ರೀ ಶರಣಬಸವೇಶ್ವರ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಔಷಧ ಶಾಸ್ತ್ರಜ್ಞರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಪ್ರಸಕ್ತ ಔಷಧ ಶಾಸ್ತ್ರಜ್ಞರ ದಿನವನ್ನು ಥಿಂಕ್ ಹೆಲ್ತ್ ಅಂಡ್ ಥಿಂಕ್ ಫಾರ್ಮಸಿಸ್ಟ್ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ‌. ಔಷಧಿಗಳ ಸುರಕ್ಷಿತ, ಪರಿಣಾಮಕಾರಿ ಬಳಕೆಯಲ್ಲಿ ಹಾಗೂ ಸಾರ್ವಜನಿಕ ಆರೋಗ್ಯದಲ್ಲಿ ಔಷಧಶಾಸ್ತ್ರಜ್ಞರ…

Read More