ಪ್ರಿಯಾಂಕ್ ಖರ್ಗೆ ವಿರುದ್ದ ಹೇಳಿಕೆ: ಜಿಗಜಿಣಗಿಗೆ ರಾಜು ಆಲಗೂರ ಎಚ್ಚರಿಕೆ
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 22:ಆರ್ಎಸ್ಎಸ್ ಕುರಿತು ರಾಜ್ಯದ ಗೃಹ ಸಚಿವ ಪ್ರಿಯಾಂಕಾ ಖರ್ಗೆ ಅವರು ನೀಡಿರುವ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿರುವ ಮಾಜಿ ಶಾಸಕ ರಾಜು ಆಲಗೂರ ಅವರು, ಈ ವಿಚಾರದಲ್ಲಿ ಮಾಜಿ ಸಂಸದ ರಮೇಶ ಜಿಗಜಿಣಗಿ ನೀಡಿರುವ ಪ್ರತಿಕ್ರಿಯೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.ಪತ್ರಿಕಾ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಅವರು, ರಾಜ್ಯದ ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ದೇಶದಲ್ಲಿರುವ ಎಲ್ಲ ಸಂಘ-ಸಂಸ್ಥೆಗಳು ನೋಂದಣಿ ಮಾಡಿಕೊಂಡಿರುವಾಗ ಆರ್ಎಸ್ಎಸ್ ಏಕೆ ನೋಂದಣಿ ಮಾಡಿಕೊಳ್ಳಬಾರದು ಎಂದು ಪ್ರಶ್ನೆ ಎತ್ತಿರುವುದು ಸಂವಿಧಾನಬದ್ಧ ಹಕ್ಕಾಗಿದೆ…


