75 ನೇ ದಿನಕ್ಕೆ ಕಾಲಿಟ್ಟ ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ: ಬೃಹತ್ ಪ್ರತಿಭಟನಾ‌ ಮೆರವಣಿಗೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಡಿ. 1: ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಸೋಮವಾರ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಯಿತು.ನಗರದ ಶಿವಾಜಿ ವೃತ್ತದಿಂದ ಪ್ರತಿಭಟನೆ ಮೆರವಣಿಗೆ ಆರಂಭಗೊಂಡು ಸಿದ್ದೇಶ್ವರ ದೇವಸ್ಥಾನ, ಗಾಂಧಿವೃತ್ತದ ಮಾರ್ಗವಾಗಿ ಅಂಬೇಡ್ಕರ್ ವೃತ್ತದವರೆಗೆ ತೆರಳಿ ಸಮಾವೇಶವಾಗಿ ಸಭೆಯಾಗಿ ಮಾರ್ಪಟ್ಟಿತು.ಮೆರವಣಿಗೆಯಲ್ಲಿ ವಿವಿಧ ಕಾಲೇಜಿನ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ನೀಡದ ರಾಜ್ಯ ಸರ್ಕಾರದ ನೀತಿಯನ್ನು ವಿರೋಧಿಸಿ ಘೋಷಣೆ‌ ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದರು. ನಂತರ‌ ಅಂಬೇಡ್ಕರ್ ವೃತ್ತದಲ್ಲಿ ಬಹಿರಂಗ…

Read More

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಮುಂದುವರಿದ ಧರಣಿ, ರೈತ ಸಂಘದ ಬೆಂಬಲ

ಸಪ್ತಸಾಗರ ವಾರ್ತೆ ವಿಜಯಪುರ, ನ. 9:ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು ಎಂದು ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಕೈಗೊಂಡ ಅನಿರ್ದಿಷ್ಟ ಧರಣಿ ಸತ್ಯಾಗ್ರಹ 53ನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಹೋರಾಟಕ್ಕೆ ಬೆಂಬಲ ಸೂಚಿಸಿದರು.ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ್ ನಾಗೇಂದ್ರ ಅವರು ಮಾತನಾಡಿ “ಉದ್ದೇಶ ಒಳ್ಳೆದಿದೆ. ಜನರ ಹಿತವಿದೆ. ಅದಕ್ಕೆ ಜನ ಹೋರಾಟವನ್ನು ಪ್ರಾರಂಭ ಮಾಡಿದ್ದಾರೆ. ಬಸವಣ್ಣ ಹುಟ್ಟಿದಂತ ನಾಡಿದು. ಇವತ್ತಿನ…

Read More

ವೋಟ್ ಚೋರಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 13:ವೋಟ್ ಚೋರಿ ವಿರುದ್ಧ ಹಾಗೂ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಶೂ ಎಸೆದ ಪ್ರಕರಣ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಮೇಶ ಗುಬ್ಬೇವಾಡ ಅವರ ನೇತೃತ್ವದಲ್ಲಿ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆಗೆ ಆಗ್ರಹಿಸಿ ಹಾಗೂ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ…

Read More