ಯುವಕರನ್ನು ಕೆಣಕಿದವರು ಉದ್ಧಾರವಾಗಿಲ್ಲ; ಅವರ ಧ್ವನಿಗೆ ಕೇಂದ್ರ ಸರ್ಕಾರ ಸ್ಪಂದಿಸಲಿ: ಸುನೀಲಗೌಡ ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ದೇಶದ ಯುವಕರನ್ನು ಯಾರೂ ಕೆಣಕಬಾರದು. ಅವರನ್ನು ಕೆಣಕಿದವರು ಯಾರೂ ಉದ್ಧಾರವಾಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಎಚ್ಚರಿಕೆ ನೀಡಿದ್ದಾರೆ.ಮಾಧ್ಯಮ ಪ್ರಕಟಣೆ ನೀಡಿರುವ ಅವರು, “ಭಾರತ ಯುವಕರ ದೇಶ. ಯುವಶಕ್ತಿಯೇ ರಾಷ್ಟ್ರದ ನಿಜವಾದ ಬಲವಾಗಿದ್ದು, ದೇಶದ ಭವಿಷ್ಯ ಅವರ ಕೈಯಲ್ಲಿದೆ. ಯುವಕರು ಮನಸ್ಸು ಮಾಡಿದರೆ ಇತಿಹಾಸವನ್ನೇ ಬದಲಾಯಿಸುವ ಸಾಮರ್ಥ್ಯ ಹೊಂದಿದ್ದಾರೆ” ಎಂದು ಹೇಳಿದರು.ದೇಶದಲ್ಲಿ ಪ್ರತಿವರ್ಷ 20 ಲಕ್ಷಕ್ಕೂ ಹೆಚ್ಚು ಯುವಕರು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುತ್ತಿದ್ದು, ಯಶಸ್ಸಿಗಾಗಿ ಹಗಲು-ರಾತ್ರಿ ಶ್ರಮಿಸುತ್ತಾರೆ. ಆದರೆ…

Read More