ಕ್ಯಾಂಪಸ್ ಸಂದರ್ಶನ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆಯ್ಕೆ.

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 13: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್.‌ ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ವ್ಯವಹಾರ ಅಧ್ಯಯನ ಮತ್ತು ಸಂಶೋಧನೆ ಕೇಂದ್ರ, ಎಂ.ಬಿ.ಎ. ವಿಭಾಗದಲ್ಲಿ ನಾನಾ ಕಾರ್ಪೋರೇಟ್‌ ಕಂಪನಿಗಳು ನಡೆಸಿದ ಕ್ಯಾಂಪಸ್‌ ಸಂದರ್ಶನದಲ್ಲಿ ಕಾಲೇಜಿನ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಾನಾ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ.ಕುಮಾರ ಅಭಿಷೇಕ ಬಿಲ್ಲದ, ಕಾವ್ಯಾ ಹಿರೇಮಠ ಅವರು ಪುಣೆಯ ಡಿಸೈನ್‌ ಕರ್ವ ಟೆಕ್ನಾಲಜಿ ಕಂಪನಿಗೆ ಆಯ್ಕೆಯಾದರೆ, ನಿವೇದಿತಾ ತೊಂಡಿಹಾಳ, ಸಚೀನ ಪಟ್ಟಣಶೆಟ್ಟಿ, ಬಸವರಾಜ ದಡ್ಡಿಮನಿ, ಅರುಣ ಮೊಪಗಾರ ಅವರು ಜಿಕ್ಸಿಸ್‌…

Read More

ಮಹಾರಾಷ್ಟ್ರ ಡಿಸಿಎಂ ಜೊತೆಗೆ ದ್ರಾಕ್ಷಿ ಬೆಳೆ ಸಮಸ್ಯೆ ಕುರಿತು ಕೊಕರೆ ಚರ್ಚೆ

ಸಪ್ತಸಾಗರ ವಾರ್ತೆ, ಪುಣೆ, ಆ. 29:ಮಹಾರಾಷ್ಟ್ರ ರಾಜ್ಯದ ಪುಣೆಯಲ್ಲಿ ಇತ್ತೀಚೆಗೆ ದ್ರಾಕ್ಷಿ ಬೆಳೆಗಾರರ ಸಮಾವೇಶ ಜರುಗಿತು.ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಕೃಷಿ ಮಂತ್ರಿಗಳ ಜೊತೆಗೆ ಭಾರತೀಯ ಕಿಸಾನ್ ಸಂಘದ ಭೀಮಸೇನ ಕೊಕರೆ ಅವರು ದ್ರಾಕ್ಷಿ ಬೆಳೆಯ ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ದ್ರಾಕ್ಷಿ ಬೆಳೆಗಾರರ ಮುಂದಿನ ಬೆಳವಣಿಗೆಗಳ ಬಗ್ಗೆ ಅದರಲ್ಲೂ ವಿಶೇಷವಾಗಿ ತಳಿಗಳ ಬಗ್ಗೆ ಹಾಗೂ ರಫ್ತಿನ ಕುರಿತು ಮತ್ತು ಭಾರತ ದೇಶಕ್ಕೆ ಹೊರದೇಶದಿಂದ ಕಳಪೆ ಮಟ್ಟದ ಒಣ ದ್ರಾಕ್ಷಿಯ ಕಳ್ಳ ಸಾಗಣೆಯ ಮೂಲಕ ಬರುತ್ತಿರುವುದರ ಬಗ್ಗೆ…

Read More