ರಷ್ಯಾದಿಂದ ತೈಲ ಖರೀದಿಗೆ ಅಮೆರಿಕ ಒಪ್ಪಿಗೆ ಕೇಳುವ ಮೋದಿ: ದುರ್ಬಲ ರಾಷ್ಟ್ರದ ಸಂಕೇತ- ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 16:ರಷ್ಯಾದಿಂದ ತೈಲ ಖರೀದಿಗೆ ಪ್ರಧಾನಿ ಅಮೆರಿಕ ಒಪ್ಪಿಗೆ ಕೇಳುವುದು ಸರಿಯಲ್ಲ. ಇದು ಭಾರತ ಎಷ್ಟು ದುರ್ಬಲವಾಗಿದೆ ಎಂಬುದರ ಸಂಕೇತವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದರು.ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನಮ್ಮದು ಸ್ವತಂತ್ರ್ಯ ರಾಷ್ಟ್ರ ಏನು ಮಾಡಬೇಕು. ಎಲ್ಲಿ ಖರೀದಿ ಮಾಡಬೇಕು ಎಂಬುದನ್ನು ಅಮೆರಿಕ ಬಳಿ ಅಡವಿಟ್ಟಿದ್ದರೆ ಇದು ನಮ್ಮ ದುರ್ಭಾಗ್ಯ ಎಂದರು.ಮನಮೋಹನ್ ಸಿಂಗ್ ಪ್ರಧಾನಿ ಇದ್ದಾಗ ಆರ್ಥಿಕ ಪರಿಸ್ಥಿತಿ ಉತ್ತಮವಾಗಿತ್ತು.ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ,…

Read More

ಯಾವುದೇ ವಸ್ತು ಖರೀದಿಸುವಾಗ ಜಾಹೀರಾತುಗಳಿಗೆ ಮರುಳಾಗದೇ ಗುಣಮಟ್ಟ, ಮೌಲ್ಯ ಅರಿತು ಖರೀದಿಸಿ-ನ್ಯಾಯಾಧೀಶ ಅರವಿಂದ ಹಾಗರಗಿ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ. 25: ಗ್ರಾಹಕರು ಯಾವುದೇ ವಸ್ತುವನ್ನು ಖರೀದಿಸುವಾಗ ಜಾಹೀರಾತುಗಳಿಗೆ ಮರುಳಾಗದೇ ವಸ್ತುವಿನ ಗುಣಮಟ್ಟ ಮೌಲ್ಯವನ್ನು ಅರಿತು ಎಚ್ಚರಿಕೆಯಿಂದ ಖರೀದಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಅವರು ಕಿವಿಮಾತು ಹೇಳಿದರು.ವಿಜಯಪುರದ ಸಿಕ್ಯಾಬ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬುಧವಾರ ಆಯೋಜಿಸಿದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಮಾರುಕಟ್ಟೆಯಲ್ಲಿ ಯಾವುದೇ ವಸ್ತು ಖರೀದಿಸುವಾಗ ವಸ್ತುವಿನ ನೈಜತೆ, ಗುಣಮಟ್ಟ ಪರೀಕ್ಷಿಸಿದ ನಂತರವೇ ಖರೀದಿಸಲು…

Read More

ವಾಹನ ಖರೀದಿಗೆ ಮೀನುಗಾರರಿಂದ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.1: ಮೀನುಗಾರಿಕೆ ಇಲಾಖೆಯಿಂದ 2025-26ನೇ ಸಾಲಿನ ರಾಜ್ಯ ವಲಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ನಾಲ್ಕು ಚಕ್ರ ವಾಹನ ಖರೀದಿಸಲು ಸಹಾಯಧನ ಪಡೆಯಲು ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಡಿ ಮೀನುಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು.ಅರ್ಜಿಯನ್ನು ಸೆಪ್ಟಂಬರ್ 15ರೊಳಗಾಗಿ ಜಿಲ್ಲೆಯ ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ…

Read More