ಹೆರಿಟೇಜ್ ರನ್: ವಿವಿಧ ವಿಭಾಗಗಳ ಓಟ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 5: ವೃಕ್ಷಥಾನ್ ಹೆರಿಟೇಜ್ ರನ್-2025 ಅಂಗವಾಗಿ ಶುಕ್ರವಾರ ನಗರದ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ ವೃಕ್ಷ ಕಿಡ್ಸ್ ರನ್, ವಾಕ್ ಮತ್ತು ಶ್ರವಣದೋಷ ಮಕ್ಕಳ ಓಟ ಹಾಗೂ ಮಾಧ್ಯಮ ಪ್ರತಿನಿಧಿಗಳ ಓಟಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಓಟಗಾರರು ಉತ್ಸಾಹದಿಂದ ಪಾಲ್ಗೊಂಡಿದ್ದಾರೆ.ಬೆಳಿಗ್ಗೆ ಎಂಟು ಗಂಟೆಗೆ ಪ್ರಾರಂಭವಾದ ನಾನಾ ವಿಭಾಗಗಳ ಓಟಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ವೃಕ್ಷಥಾನ್ ಧ್ವಜ ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬೆಳಿಗ್ಗೆ ಏಳು…

Read More