ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಸಿಎಂ ಜೊತೆ ಫಲಪ್ರದ ಚರ್ಚೆ: ರಾಘವ್ ಅಣ್ಣಿಗೇರಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 1: ಉತ್ತರ ಕರ್ನಾಟಕದ ಜನತೆಯನ್ನು ಕಾಡುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸುದೀರ್ಘ ಹಾಗೂ ಫಲಪ್ರದ ಚರ್ಚೆ ನಡೆಸಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ರಾಘವ್ ಅಣ್ಣಿಗೇರಿ ತಿಳಿಸಿದ್ದಾರೆ.ಪತ್ರಿಕಾ ಪ್ರಕಟಣೆಯಲ್ಲಿ ಅವರು, ಕೃಷ್ಣಾ ನದಿ ಮುಳುಗಡೆ ಪ್ರದೇಶದ ಸಾವಿರಾರು ಸಂತ್ರಸ್ತರು ಫಲವತ್ತಾದ ಕೃಷಿಭೂಮಿಯನ್ನು ಕಳೆದುಕೊಂಡಿದ್ದರೂ ಇಂದಿಗೂ ಸಮರ್ಪಕ ಪರಿಹಾರ ದೊರೆತಿಲ್ಲ. ಅವರಿಗೆ ನ್ಯಾಯಸಮ್ಮತ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು…

Read More

ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಲಿ – ರಾಘವ ಅಣ್ಣಿಗೇರಿ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 23:ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮೂಲಕ ನಡೆದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿರುವ ಆರೋಪಗಳು ರಾಜ್ಯದ ಯುವಕರ ವಿಶ್ವಾಸಕ್ಕೆ ದೊಡ್ಡ ಹೊಡೆತ ನೀಡಿವೆ. ಈ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಸ್ವಾಮಿ ವಿವೇಕಾನಂದ ಸೇನೆಯ ರಾಜ್ಯಾಧ್ಯಕ್ಷ ರಾಘವ್ ಅಣ್ಣಿಗೇರಿ ಆಗ್ರಹಿಸಿದರು.ಪತ್ರಿಕಾ ಹೇಳಿಕೆ ನೀಡಿರುವ ಅವರು, ಒಟ್ಟು 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ 2026ರ ಜನವರಿ 8ರಂದು ನಡೆದ ಪರೀಕ್ಷೆಯಲ್ಲಿ ಶೇ.60ರಷ್ಟು ಅಕ್ರಮ ನಡೆದಿದೆ…

Read More