ಗ್ಯಾರಂಟಿಗಳಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿ.ಎಂ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಅರಸೀಕೆರೆ, ಜು.26:ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ನುಡಿದರುಕ್ಷೇತ್ರದ ಜನಪರ ಅಭಿವೃದ್ಧಿ ಕೆಲಸ ಮಾಡುವುದರಲ್ಲಿ, ಸದನದಲ್ಲಿ ಕ್ಷೇತ್ರದ ಬಗ್ಗೆ ಧ್ವನಿ ಎತ್ತುವುದರಲ್ಲ ಶಾಸಕ ಶಿವಲಿಂಗೇಗೌಡರು ಮುಂದಿದ್ದಾರೆ. ನಾಲ್ಕು ಬಾರಿ ಚುನಾವಣೆಯಲ್ಲಿ ಗೆದ್ದಿರುವ ಅವರು ಮುಂದಿನ ಚುನಾವಣೆಯಲ್ಲೂ ಗೆಲ್ಲುವುದು ಶತಸಿದ್ಧ ಎಂದು…

Read More