ನೈಋತ್ಯ ರೈಲ್ವೆಯಿಂದ ₹1 ಕೋಟಿ ವಿತರಣೆ, ಮೃತ ಉದ್ಯೋಗಿ ಕುಟುಂಬಕ್ಕೆ ನೆರವು

ಸಪ್ತಸಾಗರ ವಾರ್ತೆ, ಹುಬ್ಬಳ್ಳಿ, ಸೆ. 1: ನೈಋತ್ಯ ರೈಲ್ವೆಯು ತನ್ನ ರೈಲ್ವೆ ವೇತನ ಪ್ಯಾಕೇಜ್ (RSP) ಯೋಜನೆಯಡಿಯಲ್ಲಿ ಹುಬ್ಬಳ್ಳಿ ವಿಭಾಗದ ಮೃತ ಉದ್ಯೋಗಿಯ ಕುಟುಂಬಕ್ಕೆ ₹1 ಕೋಟಿ ಆರ್ಥಿಕ ನೆರವು ನೀಡಿದೆ. ಮಾರ್ಚ್ 2025 ರಲ್ಲಿ ನಿಧನರಾದ ಹುಬ್ಬಳ್ಳಿ ವಿಭಾಗದ ಆಸ್ಪತ್ರೆ ಸಹಾಯಕ ದಿವಂಗತ ಶ್ರೀ ಚನ್ನಬಸಪ್ಪ ಕುಂಬಾರ ಅವರ ಕುಟುಂಬಕ್ಕೆ ಈ ನೆರವು ನೀಡಲಾಗಿದೆ.ಈ ಕ್ಲೈಮ್ ಮೊತ್ತವನ್ನು ಆಗಸ್ಟ್ 28, 2025 ರಂದು ದಿವಂಗತ ಉದ್ಯೋಗಿಯ ಪತ್ನಿ ಶ್ರೀಮತಿ ಮಲ್ಲಮ್ಮ ಕುಂಬಾರ ಅವರ ಬ್ಯಾಂಕ್ ಖಾತೆಗೆ…

Read More

ವಿಜಯಪುರ ಜಿಲ್ಲೆಯಲ್ಲಿ ಹೊಸ ರೈಲು ಮಾರ್ಗ: ಸಂಸದ ರಮೇಶ ಜಿಗಜಿಣಗಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 24:ಸಂಸದ ರಮೇಶ ಜಿಗಜಿಣಗಿ ಅವರುದೆಹಲಿಯಲ್ಲಿ ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾಗಿ ಜಿಲ್ಲೆಯಲ್ಲಿ ಹೊಸ ರೈಲು ಮಾರ್ಗಗಳ ಸ್ಥಾಪನೆಗೆ ಮನವಿ ಮಾಡಿಕೊಂಡರು. ಆಲಮಟ್ಟಿ- ಇಲಕಲ್ -ಕೊಪ್ಪಳದಿಂದ ಚಿತ್ರದುರ್ಗವರೆಗೆ ಹೊಸ ರೈಲ್ವೆ ಮಾರ್ಗವನ್ನು ಮಾಡುವಂತೆ ಸುಧೀರ್ಘವಾಗಿ ಚರ್ಚಿಸಿ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಶಿ ಹಾಗೂ ವಿ. ಸೋಮಣ್ಣ ಮತ್ತು ಬಾಗಲಕೋಟೆ ಜಿಲ್ಲೆಯ ಸಂಸದಪಿ. ಸಿ. ಗದ್ದಿಗೌಡರ ಅವರು ಸೇರಿದಂತೆ ಆಲಮಟ್ಟಿ, ಇಲಕಲ್ ಮತ್ತು ಕೊಪ್ಪಳದಿಂದ…

Read More