ಬಸವ ಜನ್ಮಸ್ಥಳ ಇಂಗಳೇಶ್ವರದಿಂದ ಕೂಡಲ ಸಂಗಮದವರೆಗೆ ಹೊಸ ರೈಲು ಮಾರ್ಗಕ್ಕೆ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ವಿಶ್ವಗುರು ಬಸವಣ್ಣ ಅವರ ಜನ್ಮಸ್ಥಳ ಇಂಗಳೇಶ್ವರದಿಂದ ಬಸವಕಲ್ಯಾಣ ಮಾರ್ಗವಾಗಿ ಐಕ್ಯಸ್ಥಳ ಕೂಡಲ ಸಂಗಮದವರೆಗೆ ಹೊಸ ರೈಲು ಮಾರ್ಗ ನಿರ್ಮಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗಿದೆ.ಇಂಗಳೇಶ್ವರ ಗ್ರಾಮದ ಅಗ್ಗಳ ಕವಿ ಪ್ರತಿಷ್ಠಾನ ಹಾಗೂ ಗ್ರಾಮಸ್ಥರ ಪರವಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಅಪರ ಜಿಲ್ಲಾಧಿಕಾರಿ ಈದ್ರಾಮ್ ಅವರ ಮೂಲಕ ಶನಿವಾರ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಅಗ್ಗಳ ಕವಿ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ನಾಗಪ್ಪ ಚಿಗರಿ ಮಾತನಾಡಿ, ಇಂಗಳೇಶ್ವರದಿಂದ ಆರಂಭವಾಗುವ ರೈಲು…

Read More

ರೇಲ್ವೆ ಕೆಳಸೇತುವೆ ನಿರ್ಮಾಣ ವೇಳೆ ಅಗತ್ಯವಾಗಿರುವ ಸೌಕರ್ಯಗಳ‌ ಸ್ಥಳಾಂತರ ಕೇಂದ್ರದ ಜವಾಬ್ದಾರಿ: ಎಂಬಿಪಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 9:ರೇಲ್ವೆ ಕೆಳಸೇತುವೆ ನಿರ್ಮಾಣ ವೇಳೆ ಅಗತ್ಯವಾಗಿರುವ ಸೌಕರ್ಯಗಳ‌ ಸ್ಥಳಾಂತರ(Utility Shifting) ಜವಾಬ್ದಾರಿ ರೇಲ್ವೆ ಇಲಾಖೆಗೆ ಸೇರಿದ್ದು, ಇದರಲ್ಲಿ ರಾಜ್ಯ ಸರಕಾರದ ಪಾತ್ರ ಇರುವುದಿಲ್ಲ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.‌ ಬಿ. ಪಾಟೀಲ ತಿಳಿಸಿದ್ದಾರೆ.ರೇಲ್ವೆ ಇಲಾಖೆ ಕೈಗೊಳ್ಳುವ ಕೆಳಸೇತುವೆ ನಿರ್ಮಾಣ ಸಂದರ್ಭದಲ್ಲಿ ಅಗತ್ಯ ವಿರುವ ವಿದ್ಯುತ್ ಮಾರ್ಗಗಳು, ಒಳಚರಂಡಿ ವ್ಯವಸ್ಥೆ ಹಾಗೂ ಇತರ ಭೂಗತ ಸೌಲಭ್ಯಗಳ ಸ್ಥಳಾಂತರ ಕೆಲಸ ರೇಲ್ವೆ ಇಲಾಖೆ ಕಾಮಗಾರಿಯ ವ್ಯಾಪ್ತಿಯಲ್ಲಿಯೇ ಬರುತ್ತದೆ. ‌ದೇಶಾದ್ಯಂತ…

Read More

ಅಧಿಕಾರಿಗಳ ಸರಣಿ ಸಭೆ: ರೇಲ್ವೆ ಸೌಲಭ್ಯ ಫಲಪ್ರದ

ಸಪ್ತಸಾಗರ ವಾರ್ತೆ,ವಿಜಯಪುರ, ಡಿ. 27: ಬೆಂಗಳೂರು- ವಿಜಯಪುರ ರೈಲು ಸಂಚಾರ ಅವಧಿಯನ್ನು 14 ಗಂಟೆಯಿಂದ 10 ಗಂಟೆಗೆ ಇಳಿಸಲು ಐದು ಸಲ ನಡೆಸಿರುವ ಸಭೆಗಳು ಮತ್ತು ರೇಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿರುವ ನಿರಂತರ ಸಭೆಗಳ ಫಲವಾಗಿ ಈ ವಿಶೇಷ ರೈಲು ಓಡಿಸಲಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬೆಂಗಳೂರು- ವಿಜಯಪುರ ರೈಲು ಸಂಚಾರ ಅವಧಿ ಕಡಿಮೆ ಮಾಡುವ ನಿಟ್ಟಿನಲ್ಲಿ…

Read More

ನೈಋತ್ಯ ರೈಲ್ವೆಯಿಂದ ₹1 ಕೋಟಿ ವಿತರಣೆ, ಮೃತ ಉದ್ಯೋಗಿ ಕುಟುಂಬಕ್ಕೆ ನೆರವು

ಸಪ್ತಸಾಗರ ವಾರ್ತೆ, ಹುಬ್ಬಳ್ಳಿ, ಸೆ. 1: ನೈಋತ್ಯ ರೈಲ್ವೆಯು ತನ್ನ ರೈಲ್ವೆ ವೇತನ ಪ್ಯಾಕೇಜ್ (RSP) ಯೋಜನೆಯಡಿಯಲ್ಲಿ ಹುಬ್ಬಳ್ಳಿ ವಿಭಾಗದ ಮೃತ ಉದ್ಯೋಗಿಯ ಕುಟುಂಬಕ್ಕೆ ₹1 ಕೋಟಿ ಆರ್ಥಿಕ ನೆರವು ನೀಡಿದೆ. ಮಾರ್ಚ್ 2025 ರಲ್ಲಿ ನಿಧನರಾದ ಹುಬ್ಬಳ್ಳಿ ವಿಭಾಗದ ಆಸ್ಪತ್ರೆ ಸಹಾಯಕ ದಿವಂಗತ ಶ್ರೀ ಚನ್ನಬಸಪ್ಪ ಕುಂಬಾರ ಅವರ ಕುಟುಂಬಕ್ಕೆ ಈ ನೆರವು ನೀಡಲಾಗಿದೆ.ಈ ಕ್ಲೈಮ್ ಮೊತ್ತವನ್ನು ಆಗಸ್ಟ್ 28, 2025 ರಂದು ದಿವಂಗತ ಉದ್ಯೋಗಿಯ ಪತ್ನಿ ಶ್ರೀಮತಿ ಮಲ್ಲಮ್ಮ ಕುಂಬಾರ ಅವರ ಬ್ಯಾಂಕ್ ಖಾತೆಗೆ…

Read More

ವಿಜಯಪುರ ಜಿಲ್ಲೆಯಲ್ಲಿ ಹೊಸ ರೈಲು ಮಾರ್ಗ: ಸಂಸದ ರಮೇಶ ಜಿಗಜಿಣಗಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 24:ಸಂಸದ ರಮೇಶ ಜಿಗಜಿಣಗಿ ಅವರುದೆಹಲಿಯಲ್ಲಿ ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾಗಿ ಜಿಲ್ಲೆಯಲ್ಲಿ ಹೊಸ ರೈಲು ಮಾರ್ಗಗಳ ಸ್ಥಾಪನೆಗೆ ಮನವಿ ಮಾಡಿಕೊಂಡರು. ಆಲಮಟ್ಟಿ- ಇಲಕಲ್ -ಕೊಪ್ಪಳದಿಂದ ಚಿತ್ರದುರ್ಗವರೆಗೆ ಹೊಸ ರೈಲ್ವೆ ಮಾರ್ಗವನ್ನು ಮಾಡುವಂತೆ ಸುಧೀರ್ಘವಾಗಿ ಚರ್ಚಿಸಿ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಶಿ ಹಾಗೂ ವಿ. ಸೋಮಣ್ಣ ಮತ್ತು ಬಾಗಲಕೋಟೆ ಜಿಲ್ಲೆಯ ಸಂಸದಪಿ. ಸಿ. ಗದ್ದಿಗೌಡರ ಅವರು ಸೇರಿದಂತೆ ಆಲಮಟ್ಟಿ, ಇಲಕಲ್ ಮತ್ತು ಕೊಪ್ಪಳದಿಂದ…

Read More