ಸಾಂಪ್ರದಾಯಿಕ ಹಬ್ಬಗಳು ಮನಸ್ಸಿಗೆ ಉಲ್ಲಾಸ ತರುತ್ತವೆ- ರಾಜಶ್ರೀ ಜುಗತಿ
ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 1: ಭಾರತೀಯ ಸಂಸ್ಕೃತಿ ಅತ್ಯಂತ ಅಮೋಘವಾದದ್ದು, ಶ್ರೇಷ್ಠ ಸಂಸ್ಕೃತಿಯನ್ನು ಒಳಗೊಂಡ ಭಾರತ ದೇಶ ವಿಶ್ವಕ್ಕೆ ಮಾದರಿಯಾಗಿದೆ. ಆಧ್ಯಾತ್ಮಿಕತೆ, ಧಾರ್ಮಿಕತೆ, ವೈಜ್ಞಾನಿಕತೆ, ಕಲೆ, ಸಾಹಿತ್ಯ, ಸಂಪ್ರದಾಯದ ಆಚರಣೆಗಳಲ್ಲಿ ಭಾರತ ದೇಶ ತನ್ನದೇ ಆದ ವಿಶಿಷ್ಟತೆಯನ್ನು ಒಳಗೊಂಡಿದೆ. ದೇಶಿಯ ಬಣ್ಣ ಬಣ್ಣದ ಉಡುಗೆ, ತೊಡುಗೆಯನ್ನು ಧರಿಸಿಕೊಂಡು ಆಚರಿಸುವ ಸಾಂಪ್ರದಾಯಿಕ ಹಬ್ಬ. ಪ್ರತಿಯೊಬ್ಬರಲ್ಲಿ ಉಲ್ಲಾಸವನ್ನು ತರುತ್ತದೆ ಎಂದು ಚೇತನಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ಜುಗತಿ ಹೇಳಿದರು.ಭಾನುವಾರ ನಗರದ ಚೇತನಾ ಸಂಸ್ಥೆಯ ಚೇತನಾ ಆಂಗ್ಲ ಮಾಧ್ಯಮ…


