ಸಚಿವ ಎಂ.ಬಿ. ಪಾಟೀಲರಿಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9: ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮಸ್ಥರು ಸರಕಾರಿ ಎಂ.ಪಿ.ಎಸ್ ಶಾಲೆಯನ್ನು ಸಿ.ಎಸ್.ಆರ್ ಅನುದಾನದಡಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲೆಯನ್ನಾಗಿ ಉನ್ನತೀಕರಿಸಲು ಸರಕಾರ ಆದೇಶ ಹೊರಡಿಸಿದೆ.ಈ ಹಿನ್ನೆಲಯಲ್ಲಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಶನಿವಾರ ನಗರದಲ್ಲಿರುವ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಗೃಹ ಕಚೇರಿಗೆ ಆಗಮಿಸಿ ಕೃತಜ್ಞತೆ ಸಲ್ಲಿಸಿದರು.ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು, ಶಾಲೆಯನ್ನು ಉನ್ನತೀಕರಿಸಿರುವುದು ಸಂತಸ ತಂದಿದೆ. ಇದರಿಂದ…

Read More

ಬ್ರಹ್ಮಕುಮಾರಿ ಈಶ್ವರಿಯ ವಿವಿ ವತಿಯಿಂದ ಸಚಿವ ಎಂ.ಬಿ. ಪಾಟೀಲರಿಗೆ ರಾಖಿ ಕಟ್ಟಿದ ಸಹೋದರಿ ಶೋಭಾ

ಸಪ್ತ ಸಾಗರ ವಾರ್ತೆ, ವಿಜಯಪುರ ಆ. 9: ರಕ್ಷಾ ಬಂಧನದ ಅಂಗವಾಗಿ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದವರು ಸಚಿವ ಎಂ. ಬಿ. ಪಾಟೀಲ ಅವರಿಗೆ ರಾಖಿ ಕಟ್ಟಿ ಹಬ್ಬದ ಶುಭಾಷಯ ಕೋರಿದರು.ಶನಿವಾರ ಬೆಳಿಗ್ಗೆ ಸಚಿವರ ಗೃಹ ಕಚೇರಿಗೆ ಆಗಮಿಸಿದ ನಗರದ ಬ್ರಹ್ಮಕುಮಾರಿ‌ ಈಶ್ವರಿಯ ವಿವಿ ಪ್ರಕೃತಿ ಕಾಲನಿ ಸೇವಾ ಕೇಂದ್ರ ಸಂಚಾಲಕಿ ಶೋಭಾ‌ ಅವರು ಸಚಿವರಿಗೆ ರಾಖಿ‌ ಕಟ್ಟಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಪ್ರೇಮ, ವಿಶ್ವಾಸ ಮತ್ತು ರಕ್ಷಣೆಯ ಬಾಂಧವ್ಯವನ್ನು ಪ್ರತಿಬಿಂಬಿಸುವ ಪವಿತ್ರ ಹಬ್ಬ ಸಹೋದರ–ಸಹೋದರಿಯರ ನಡುವಿನ ಆತ್ಮೀಯ…

Read More