ಸಿದ್ಧಸಿರಿ ನೂತನ ಪದಾಧಿಕಾರಿಗಳ ಪದಗ್ರಹಣ: ರಾಮನಗೌಡ ಪಾಟೀಲ ಯತ್ನಾಳ ಅಧ್ಯಕ್ಷ, ಪ್ರಭುಗೌಡ ದೇಸಾಯಿ ಉಪಾಧ್ಯಕ್ಷ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 20:ಸಿದ್ಧಸಿರಿ ಮಲ್ಟಿ-ಸ್ಟೇಟ್ ಮಲ್ಟಿ-ಪರ್ಪಸ್ ಕೋ ಆಪರೇಟಿವ್ ಸೊಸೈಟಿ.ಲಿ ವಿಜಯಪುರ ದ ನೂತನ ಅಧ್ಯಕ್ಷರಾಗಿ ರಾಮನಗೌಡ ಬ.ಪಾಟೀಲ ಯತ್ನಾಳ ಹಾಗೂ ಉಪಾಧ್ಯಕ್ಷರಾಗಿ ಪ್ರಭುಗೌಡ ದೇಸಾಯಿ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.5 ವರ್ಷಗಳ ಅವಧಿಗಾಗಿ ಈಚೆಗೆ ನಡೆದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದರು. ನಗರ ಶಾಸಕರು ಹಾಗೂ ನಿರ್ದೇಶಕ ಬಸನಗೌಡ ಪಾಟೀಲ ಯತ್ನಾಳ, ನಿರ್ದೇಶಕರಾದ ಸಂಗನಬಸಪ್ಪ ಸಜ್ಜನ, ಶಿವಾನಂದ ಅಣೆಪ್ಪನವರ, ಬಸಯ್ಯ ಹಿರೇಮಠ, ಸಾಯಿಬಾಬಾ ಸಿಂದಗೇರಿ, ಜಗದೀಶ…

Read More

ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಸಂಚಾರ ಕಮಾಂಡ್ ಕೇಂದ್ರ ಸ್ಥಾಪನೆಗೆ

ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ರೂ.25 ಲಕ್ಷ ದೇಣಿಗೆಸಪ್ತಸಾಗರ ವಾರ್ತೆ ವಿಜಯಪುರ, ಸೆ. 15: ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಸಂಚಾರ ಕಮಾಂಡ್ ಕೇಂದ್ರ ಸ್ಥಾಪಿಸಲು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಸಿದ್ದಸಿರಿ ಸೌಹಾರ್ದ್ ಸಹಕಾರಿ ಸಂಘ ನಿಯಮಿತದಿಂದ ರೂ.25 ಲಕ್ಷ ದೇಣಿಗೆ ಚೆಕ್ ನ್ನು ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೆ ಹಸ್ತಾಂತರಿಸಲಾಯಿತು.ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ನಿ. ನಿರ್ದೇಶಕ ರಾಮನಗೌಡ ಪಾಟೀಲ…

Read More