ಶ್ರೀರಾಮನ ವೇಷಧಾರಿಯಾಗಿ ಅನುಶ್ರೀ-ಶ್ರೀನಿಧಿ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 26:ಅಯೋಧ್ಯೆಯ ರಾಜ ದಶರಥ ಮತ್ತು ರಾಣಿ ಕೌಸಲ್ಯೆಯ ಮಗನಾಗಿ ಶ್ರೀರಾಮನು ಜನಿಸಿದ ದಿನವನ್ನು ರಾಮನವಮಿಯನ್ನಾಗಿ ಆಚರಿಸಲಾಗುತ್ತದೆ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ 1 ನೇ ವರ್ಗದ ಅವಳಿ ಸಹೋದರಿಯರಾದ ಅನುಶ್ರೀ-ಶ್ರೀನಿಧಿ ಬಂಡೆ ಅವರು ಶ್ರೀ ರಾಮನ ವೇಷಧಾರಿಗಳಾಗಿ ಗಮನ ಸೆಳೆದರು.ಶ್ರೀ ರಾಮ ನವಮಿಯು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ಆಚರಿಸಲಾಗುವ ಭಗವಾನ್ ವಿಷ್ಣುವಿನ 7ನೇ ಅವತಾರವಾದ ಶ್ರೀರಾಮನ ಜನ್ಮದಿನವಾಗಿದೆ. ಇದು ಅಧರ್ಮದ ಮೇಲೆ ಧರ್ಮದ ವಿಜಯ, ದುಷ್ಟರ ಸಂಹಾರ, ಮತ್ತು…

Read More