ಫೋಟೋಗ್ರಾಫರ್ಸ್ ಅಕಾಡೆಮಿ ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ: ಸಚಿವ ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 26:ಛಾಯಾಗ್ರಾಹಕರ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿದೆ ಎಂದು ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ಼್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘ ಜಿಲ್ಲಾ ಘಟಕ‌ ಆಯೋಜಿಸಿದ್ದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಹಾಗೂ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ‌ ತಂತ್ರಜ್ಞಾನ‌ ಯುಗದಲ್ಲಿ ಛಾಯಾಗ್ರಾಹಕರಿಗೂ ಅನೇಕ‌ ಸವಾಲುಗಳಿದ್ದು, ಆರ್ಟಿಫಿಶಿಯಲ್ ಇಂಟಲಿಜನ್ಸ್ ಮತ್ತು ಡಿಜಿಟಲ್ ತಂತ್ರಜ್ಞಾನಕ್ಕೆ ಬದಲಾವಣೆಗೆ ತಕ್ಕಂತೆ ವೃತ್ತಿಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕು. ಹಿಂದಿನ ದಿನಗಳಲ್ಲಿ ನಮ್ಮ ಹಿರಿಯ ಛಾಯಾಗ್ರಾಹಕರಿಗೆ…

Read More