ರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಗರಿ: ಬಿಎಲ್‌ಡಿಇ ಎಸ್‌ಎಸ್‌ಎಂ ಫಾರ್ಮಸಿ ಕಾಲೇಜಿಗೆ 2ನೇ ರ‍್ಯಾಂಕ್

ಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ನಗರದ ಪ್ರತಿಷ್ಠಿತ ಬಿಎಲ್‌ಡಿಇ ಸಂಸ್ಥೆಯ ಎಸ್.ಎಸ್.ಎಂ ಕಾಲೇಜ್ ಆಫ್ ಫಾರ್ಮಸಿ ಆ್ಯಂಡ್ ರಿಸರ್ಚ್ ರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಮಹತ್ವದ ಗೌರವಕ್ಕೆ ಪಾತ್ರವಾಗಿದೆ. ದೇಶದ ಹೆಸರಾಂತ ನಿಯತಕಾಲಿಕ ಔಟ್‌ಲುಕ್ ಐಸಿಎಆರ್‌ಇ–2026 ನಡೆಸಿದ ರಾಷ್ಟ್ರೀಯ ಸಮೀಕ್ಷೆಯಲ್ಲಿ ಕಾಲೇಜು ದೇಶದ ಅತ್ಯುತ್ತಮ ಫಾರ್ಮಸಿ ಕಾಲೇಜುಗಳ ಪೈಕಿ 2ನೇ ಸ್ಥಾನ ಪಡೆದು ವಿಜಯಪುರಕ್ಕೆ ಹೆಮ್ಮೆ ತಂದಿದೆ.ಕಳೆದ ವರ್ಷದ ಸಮೀಕ್ಷೆಯಲ್ಲಿ ಕಾಲೇಜು 3ನೇ ಸ್ಥಾನ ಪಡೆದಿದ್ದರೆ, ಈ ಬಾರಿ ಒಂದು…

Read More

ವಿವೇಕ ವಿದ್ಯಾರ್ಥಿ ಪರೀಕ್ಷೆ : ರಾಜ್ಯಕ್ಕೆ ೧೦ನೇ ರ‍್ಯಾಂಕ್

ಸಪ್ತಸಾಗರ ವಾರ್ತೆ, ವಿಜಯಪುರ,ಜ. 15: ರಾಮಕೃಷ್ಣ-ವಿವೇಕಾನಂದ ಆಶ್ರಮ ತುಮಕೂರು ಇವರು ನಡೆಸಿದ ಸ್ವಾಮಿ ವಿವೇಕಾನಂದರ ಜೀವನ ಮತ್ತು ಸಂದೇಶಗಳ ಕುರಿತಾದ ರಾಜ್ಯ ಮಟ್ಟದ ವಿವೇಕ ವಿದ್ಯಾರ್ಥಿ ಪರೀಕ್ಷೆಯಲ್ಲಿ ಎಕ್ಸಲಂಟ್ ಕನ್ನಡ ಮಾಧ್ಯಮ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ಕುಮಾರ ಜೀವನ ಕಾಮಗೊಂಡ, ಈ ವಿದ್ಯಾರ್ಥಿಯು ಉತ್ತಮ ಅಂಕಗಳಿಸಿ ರಾಜ್ಯಕ್ಕೆ ೧೦ನೇ ರ‍್ಯಾಂಕ್ ಪಡೆದುಕೊಂಡಿದ್ದಾನೆ. ಜ. 11 ರಂದು ತುಮಕೂರಿನಲ್ಲಿ ರಾಮಕೃಷ್ಣ-ವಿವೇಕಾನಂದ ಆಶ್ರಮದ ವತಿಯಿಂದ ನಡೆದ ಸಮಾರಂಭದಲ್ಲಿ ಸನ್ಮಾನಿತನಾಗಿರುತ್ತಾನೆ. ವಿದ್ಯಾರ್ಥಿಯ ಈ ಸಾಧನೆಗೆ ಎಕ್ಸಲಂಟ್ ಸಂಸ್ಥೆಯ ಚೇರಮನ್ ಬಸವರಾಜ…

Read More

ಬಿಎಲ್ ಡಿಇ ಡೀಮ್ಡ್ ವಿವಿಗೆ ರ‍್ಯಾಂಕ್

ಸಪ್ತಸಾಗರ ವಾರ್ತೆ, ವಿಜಯಪುರ, ಆ. 8: ದೇಶದ ಹೆಸರಾಂತ ನಿಯತಕಾಲಿಕ ಔಟಲುಕ್-ಐಸಿಎಆರ್‌ಇ ನಡೆಸಿದ ವಿಶ್ವವಿದ್ಯಾಲಯ ರ‍್ಯಾಂಕ್ ಕಿಂಗ್ – 2025ರ ಸಮೀಕ್ಷೆಯಲ್ಲಿ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮೂರು ವಿಭಾಗಗಳಲ್ಲಿ ರ‍್ಯಾಂಕ್(Rank) ಪಡೆದಿದೆ.ದೇಶದ 15 ಖಾಸಗಿ ವೈದ್ಯಕೀಯ ವಿಶ್ವವಿದ್ಯಾಲಯಗಳಲ್ಲಿ 4ನೇ ‌ರ‍್ಯಾಂಕ್(Rank), ದೇಶದ 25 ಮಲ್ಟಿ-ಡಿಸಿಪ್ಲಿನರಿ ಡೀಮ್ಡ್ ವಿವಿಗಳಲ್ಲಿ 10ನೇ ‌ರ‍್ಯಾಂಕ್(Rank), ಹಾಗೂ ದೇಶದ 15 ಡೀಮ್ಡ್ ವಿವಿ ನ್ಯಾಶನಲ್ ಎಮಿನನ್ಸ್ ವಿಭಾಗದಲ್ಲಿ 10ನೇ ರ‍್ಯಾಂಕ್ (Rank) ಪಡೆಯುವ ಮೂಲಕ ಗಮನ ಸೆಳೆದಿದೆ.ವಿವಿಯ ಈ ಸಾಧನೆಗೆ…

Read More