ವಿವೇಕ ವಿದ್ಯಾರ್ಥಿ ಪರೀಕ್ಷೆ : ರಾಜ್ಯಕ್ಕೆ ೧೦ನೇ ರ‍್ಯಾಂಕ್

ಸಪ್ತಸಾಗರ ವಾರ್ತೆ, ವಿಜಯಪುರ,ಜ. 15: ರಾಮಕೃಷ್ಣ-ವಿವೇಕಾನಂದ ಆಶ್ರಮ ತುಮಕೂರು ಇವರು ನಡೆಸಿದ ಸ್ವಾಮಿ ವಿವೇಕಾನಂದರ ಜೀವನ ಮತ್ತು ಸಂದೇಶಗಳ ಕುರಿತಾದ ರಾಜ್ಯ ಮಟ್ಟದ ವಿವೇಕ ವಿದ್ಯಾರ್ಥಿ ಪರೀಕ್ಷೆಯಲ್ಲಿ ಎಕ್ಸಲಂಟ್ ಕನ್ನಡ ಮಾಧ್ಯಮ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ಕುಮಾರ ಜೀವನ ಕಾಮಗೊಂಡ, ಈ ವಿದ್ಯಾರ್ಥಿಯು ಉತ್ತಮ ಅಂಕಗಳಿಸಿ ರಾಜ್ಯಕ್ಕೆ ೧೦ನೇ ರ‍್ಯಾಂಕ್ ಪಡೆದುಕೊಂಡಿದ್ದಾನೆ. ಜ. 11 ರಂದು ತುಮಕೂರಿನಲ್ಲಿ ರಾಮಕೃಷ್ಣ-ವಿವೇಕಾನಂದ ಆಶ್ರಮದ ವತಿಯಿಂದ ನಡೆದ ಸಮಾರಂಭದಲ್ಲಿ ಸನ್ಮಾನಿತನಾಗಿರುತ್ತಾನೆ. ವಿದ್ಯಾರ್ಥಿಯ ಈ ಸಾಧನೆಗೆ ಎಕ್ಸಲಂಟ್ ಸಂಸ್ಥೆಯ ಚೇರಮನ್ ಬಸವರಾಜ…

Read More

ಬಿಎಲ್ ಡಿಇ ಡೀಮ್ಡ್ ವಿವಿಗೆ ರ‍್ಯಾಂಕ್

ಸಪ್ತಸಾಗರ ವಾರ್ತೆ, ವಿಜಯಪುರ, ಆ. 8: ದೇಶದ ಹೆಸರಾಂತ ನಿಯತಕಾಲಿಕ ಔಟಲುಕ್-ಐಸಿಎಆರ್‌ಇ ನಡೆಸಿದ ವಿಶ್ವವಿದ್ಯಾಲಯ ರ‍್ಯಾಂಕ್ ಕಿಂಗ್ – 2025ರ ಸಮೀಕ್ಷೆಯಲ್ಲಿ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮೂರು ವಿಭಾಗಗಳಲ್ಲಿ ರ‍್ಯಾಂಕ್(Rank) ಪಡೆದಿದೆ.ದೇಶದ 15 ಖಾಸಗಿ ವೈದ್ಯಕೀಯ ವಿಶ್ವವಿದ್ಯಾಲಯಗಳಲ್ಲಿ 4ನೇ ‌ರ‍್ಯಾಂಕ್(Rank), ದೇಶದ 25 ಮಲ್ಟಿ-ಡಿಸಿಪ್ಲಿನರಿ ಡೀಮ್ಡ್ ವಿವಿಗಳಲ್ಲಿ 10ನೇ ‌ರ‍್ಯಾಂಕ್(Rank), ಹಾಗೂ ದೇಶದ 15 ಡೀಮ್ಡ್ ವಿವಿ ನ್ಯಾಶನಲ್ ಎಮಿನನ್ಸ್ ವಿಭಾಗದಲ್ಲಿ 10ನೇ ರ‍್ಯಾಂಕ್ (Rank) ಪಡೆಯುವ ಮೂಲಕ ಗಮನ ಸೆಳೆದಿದೆ.ವಿವಿಯ ಈ ಸಾಧನೆಗೆ…

Read More