ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ರವಿ ರಾಠೋಡ

ಸಪ್ತಸಾಗರ ವಾರ್ತೆ, ವಿಜಯಪುರ, ನ.18: ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ವಿಜಯಪುರ ಜಿಲ್ಲೆಯ ಯುವ ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಿ ಆದೇಶ ಪ್ರತಿ ನೀಡಲಾಗಿದೆ ಎಂದು ಯುವ ಘಟಕದ ರಾಜ್ಯಾಧ್ಯಕ್ಷ ಸುನೀಲ ನಾಯಕ ತಿಳಿಸಿದ್ದಾರೆ.ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ವಿಜಯಪುರ ಜಿಲ್ಲೆಯ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ರವಿ ರಾಠೋಡ ಅವರನ್ನು ಆಯ್ಕೆ ಮಾಡಲಾಗಿದೆ.ಈ ಜವಾಬ್ದಾರಿಯನ್ನು ಬಂಜಾರಾ ಸಮಾಜದ ಏಳಿಗೆಗಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ,ಯುವಕರನ್ನು ಸಂಘಟಿಸಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯ ತಮ್ಮಿಂದ ಆಗಲಿ ಎಂದು…

Read More