ಓದುವ ಸಂಸ್ಕೃತಿ ಬೆಳೆಸಿಕೊಳ್ಳಬೇಕು: ಕುಶಾಲ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 10 :ಪುಸ್ತಕಗಳಿಂದ ಮನೆ ಶೃಂಗಾರಗೊಂಡರೆˌ ಮಕ್ಕಳ ಮನಸ್ಸು ಜ್ಞಾನದಿಂದ ಶೃಂಗಾರವಾಗುತ್ತದೆ ಎಂದು ಕನ್ನಡ ಪುಸ್ತಕಪ್ರಾಧಿಕಾರದ ಜಿಲ್ಲಾ ಜಾಗೃತ ಸಮಿತಿ ಸದಸ್ಯ ಡಾ. ಕುಶಾಲ ಬರಗೂರ ಹೇಳಿದರು.ನಗರದ ಸ್ವಾತಂತ್ರ‍್ಯಯೋಧರ ಕಾಲನಿಯ ಸಾಹಿತಿ ಸಂಗಮೇಶ ಬದಾಮಿ ಅವರನಿವಾಸದಲ್ಲಿ ಹಮ್ಮಿಕೊಂಡ ಮನೆಗೊಂದು ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮಉದ್ಘಾಟಿಸಿ ಅವರು ಮಾತನಾಡಿದರು.ದೇವರ ಮನೆಯಲ್ಲಿ ದೇವರು ಕಾಣುವ ಹಾಗೆ ಮನೆ ಪ್ರವೇಶಿಸಿದೊಡನೆ ಗ್ರಂಥಗಳು ಕಾಣಬೇಕು. ಅಂದಾಗ ಓದುವ ಸಂಸ್ಕೃತಿ ಬೆಳೆಯುತ್ತದೆ. ಮೊಬೈಲ್ ಗೀಳುಕಡಿಮೆಯಾಗಿˌ ಓದುವ ಆಸಕ್ತಿ ಹೆಚ್ಚುತ್ತದೆ ಎಂದರು.ಅತಿಥಿ ಶಂಕರ ಬೈಚಬಾಳ…

Read More

ಓದುವ ಅಭಿಯಾನದಲ್ಲಿ ಒಂದು ಕೋಮಿನ ಹಬ್ಬಗಳ ಪರಿಚಯ ತೆಗೆದು ಹಾಕಿ: ಶಾಸಕ ಯತ್ನಾಳ ಒತ್ತಾಯ

ಸಪ್ತಸಾಗರ ವಾರ್ತೆ ವಿಜಯಪುರ, ಆ. 31: 21 ದಿನಗಳ ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿಯಲ್ಲಿರುವ ಒಂದು ಕೋಮಿನ ಹಬ್ಬದ ತಿಳಿವಳಿಕೆ ವಿಷಯವನ್ನು ಕೂಡಲೇ ತೆಗೆದು ಹಾಕಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಒತ್ತಾಯಿಸಿದ್ದಾರೆ.21 ದಿನಗಳ ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿಯಲ್ಲಿ ಒಂದು ಕೋಮಿನ ಹಬ್ಬವನ್ನು ತಿಳಿದುಕೊಳ್ಳಲು ನಿರ್ದೇಶಿಸಲಾಗಿದೆ. ಓದುವ ಅಭಿಯಾನವನ್ನು ಸರ್ಕಾರ ಪರಿಚಯಿಸಿದ್ದರೆ ಅದರಲ್ಲಿ ಪ್ರಚಲಿತ ವಿದ್ಯಮಾನ, ಕನ್ನಡ ಸಾಹಿತ್ಯ, ವಿಜ್ಞಾನ, ನಮ್ಮ ಸಂಸ್ಕೃತಿ, ಇತಿಹಾಸವನ್ನು ಓದಲು ಉತ್ತೇಜಿಸಬೇಕೇ ಹೊರತು ಯಾವುದೋ ಒಂದು ಕೋಮಿನ…

Read More