ಪೆಟ್ರೋಲ್, ಡೀಸೆಲ್ , ಸಿ.ಎನ್.ಜಿ ಮತ್ತು ಎಲ್‌ಪಿಜಿ ದರ ಕಡಿತಕ್ಕೆ ಆಮ್ ಆದ್ಮಿಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 27:ಪೆಟ್ರೋಲ್, ಡೀಸೆಲ್ , ಸಿ.ಎನ್.ಜಿ ಮತ್ತು ಎಲ್‌ಪಿಜಿ ದರಗಳ ಸತತ ಹೆಚ್ಚಳವನ್ನು ವಿಜಯಪುರ ಜಿಲ್ಲಾ ಆಮ್ ಆದ್ಮಿ ಪಾರ್ಟಿ ತೀವ್ರವಾಗಿ ಖಂಡಿಸಿ, ದರಗಳನ್ನು ತಕ್ಷಣ ಕಡಿತಗೊಳಿಸುವಂತೆ ಪ್ರಧಾನ ಮಂತ್ರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಮೂಲಕ ಮನವಿ ಮಾಡಿದೆ.ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ಮಾಧ್ಯಮದವರೊಂದಿಗೆ ಮಾತನಾಡಿ, “ಈ ಅನಪೇಕ್ಷಿತ ಬೆಲೆ ಏರಿಕೆಯು ಸಾಮಾನ್ಯ ಜನರ ಜೀವನದ ಮೇಲೆ ಭಾರಿ ಹೊರೆಯನ್ನು ಹೇರಿದೆ ಎಂದು ಆಮ್ ಆದ್ಮಿ ಪಾರ್ಟಿ ಅಭಿಪ್ರಾಯಪಟ್ಟಿದೆ…

Read More