ಆ. 24ರಂದು ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಕುರಿತು ಕಾರ್ಯಗಾರ, ಪೋಸ್ಟರ್ ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 18: ಜಿಲ್ಲೆಯಲ್ಲಿ ಸರಕಾರಿ ಉದ್ಯೋಗದ ಅಭಿಲಾಷೆಯಿಂದ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಮತ್ತು ದಲಿತ ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಹೇಗೆ ? ಎಂಬ ಒಂದು ದಿನದ ಕಾರ್ಯಾಗಾರವನ್ನು ಆ. 24ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಅವರು ಕಾರ್ಯಗಾರದ ಪೋಸ್ಟರ್ ಬಿಡುಗಡೆ ಮಾಡಿದರು.ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯಕುಮಾರ ಅಜಮನಿ ಅವರು ಮಾತನಾಡಿ,…

Read More

ಭುಗಿಲು ಪುಸ್ತಕ ಲೋಕಾರ್ಪಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 17: ವಿಜಯಪುರ ನಗರದಲ್ಲಿ ಮರುಮುದ್ರಿತ “ಭುಗಿಲು” ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಭಾನುವಾರ ನಡೆಯಿತು.ಮುಖ್ಯ ಅತಿಥಿಗಳಾಗಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಂಬುನಾಥ ಕಂಚ್ಯಾಣಿ ಮತ್ತು ಮುಖ್ಯ ವಕ್ತಾರರಾಗಿ ಭುಗಿಲು ಪುಸ್ತಕದ ಸಂಪಾದಕೀಯ ಮಂಡಳಿಯ ಸದಸ್ಯರಾದ ದು.ಗು.ಲಕ್ಷ್ಮಣ ಅವರು ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಉತ್ತರ ಪ್ರಾಂತ ಪ್ರಚಾರ ಪ್ರಮುಖ ಕೃಷ್ಣಾ ಜೋಷಿ ಅವರು ಉಪಸ್ಥಿತರಿದ್ದರು.ಇಂದಿರಾಗಾಂಧಿ ನೇತೃತ್ವದ ಸರ್ಕಾರ ಸಂವಿಧಾನದ ಆಶಯವನ್ನೆ ಧೂಳೀಪಟ ಮಾಡಿ ದೇಶಾದ್ಯಂತ ತುರ್ತುಪರಿಸ್ಥಿತಿಯನ್ನು ಜಾರಿಗೊಳಿಸಿದರೆಂದು ತಿಳಿಸಿದರು.ಮುಖ್ಯ ಅತಿಥಿಗಳಾದ…

Read More

ಜಿರಿಯಾಟ್ರಿಕ್ ಕಾನ್ಸೆಪ್ಟ್ ಎರಡನೇ ಆವೃತ್ತಿ ಪುಸ್ತಕ ಬಿಡುಗಡೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 5: ನಗರದ ಬಿ. ಎಲ್. ಡಿ.‌ ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಜೆರಿಯಾಟ್ರಿಕ್ಸ್ ವಿಭಾಗದ ವತಿಯಿಂದ ಸಂಪಾದಿಸಲಾದ ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts) ಪುಸ್ತಕದ ಎರಡನೇ ಆವೃತ್ತಿಯನ್ನು ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಸೋಮವಾರ ಬಿಡುಗಡೆ ಮಾಡಿದರು.ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಿ‌ ಮಾತನಾಡಿದ ಅವರು, ಈ ಪುಸ್ತಕವು ವೈದ್ಯಕೀಯ, ನರ್ಸಿಂಗ್, ಫಾರ್ಮಾ ಮತ್ತು ಭೌತಚಿಕಿತ್ಸೆ ವಿದ್ಯಾರ್ಥಿಗಳಿಗೆ ಅತ್ಯಂತ…

Read More