ಎ.2ರಂದು “ನಾನು ಕರುಣಾಕರ” ಚಲನಚಿತ್ರ ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 7: ಮಕ್ಕಳು ನೋಡಬೇಕಾದ ಹಾಗೂ ಮಗನ ಆಸೆ ಪೂರೈಸಲು ತಂದೆ ಯಾವ ರೀತಿ ಪ್ರಯತ್ನಿಸುತ್ತಾನೆ ಎಂಬ ಕಥಾ ಹಂದರವುಳ್ಳ ಸದಭಿರುಚಿಯ `ನಾನು ಕರುಣಾಕರ’ ಎಂಬ ಚಲನಚಿತ್ರ ಫೋಸ್ಟ್ ಪ್ರೊಡೆಕ್ಷನ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಎಪ್ರಿಲ್ 2 ರಂದು ಬಿಡುಗಡೆಗೊಳ್ಳಲಿದೆ ಎಂದು ಚಲನಚಿತ್ರದ ನಿರ್ಮಾಪಕ ನಮನ್ ನಾರಾಯಣ ಸಂತೋಷ್ ಹೇಳಿದರು.ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳ ಸಿನೆಮಾಗಳು ಇತ್ತೀಚಿಗೆ ಬರುತ್ತಿಲ್ಲ ಎಂಬ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಈ ಹೊಸ ಪ್ರಯತ್ನಕ್ಕೆ ಕೈ ಹಾಕಲಾಗಿದೆ, ಮಧ್ಯಮ…

Read More

ಶಾಲಾ ದಶಮಾನೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 19: ಯಶಸ್ವಿ ಹತ್ತು ವರ್ಷಗಳನ್ನು ಪೂರೈಸಿರುವ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದಶಮಾನೋತ್ಸವ ಸಮಾರಂಭ ಡಿ.26 ಮತ್ತು ಡಿ.27 ರಂದು ನಡೆಯಲಿದ್ದು,ಗುರುವಾರ ಸಂಜೆ ಗ್ರಾಮದ ಶ್ರೀ ಉದಯಲಿಂಗೇಶ್ವರ ಹಿರೇಮಠದಲ್ಲಿ ನಡೆದ ಸಮಾರಂಭದಲ್ಲಿ ಪರಮಪೂಜ್ಯ ಶ್ರೀ ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.ಶ್ರೀಗಳು ಮಾತನಾಡಿ, ಶಾಲೆಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅಕ್ಷರ ಜ್ಞಾನ ನೀಡುವ ಜತೆಗೆ ಸಂಸ್ಕಾರ ಕಲಿಸಿ…

Read More

ಅನುದಾನ ಕೊಟ್ಟರೂ ಬಿಜೆಪಿ ಶಾಸಕರು ಗುಂಡಿ ಮುಚ್ಚಿಲ್ಲ ಯಾಕೆ?- ಡಿಕೆಶಿ ಪ್ರಶ್ನೆ

ಸಪ್ತಸಾಗರ ವಾರ್ತೆ ಬೆಂಗಳೂರು, ಸೆ.20:“ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದು, ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ರಾಜಕೀಯ ಮಾಡುವವರು ಮಾಡಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದರು.“ಯಾರೂ ಸಹ ಉದ್ದೇಶಪೂರ್ವಕವಾಗಿ ರಸ್ತೆಗುಂಡಿಗಳನ್ನು ಮಾಡುವುದಿಲ್ಲ. ಅತಿಯಾದ ಮಳೆ ಬಿದ್ದ ಕಾರಣಕ್ಕೆ ಗುಂಡಿಗಳಾಗಿವೆ. 7 ಸಾವಿರಕ್ಕೂ ಹೆಚ್ಚು ರಸ್ತೆಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಇನ್ನೂ 5 ಸಾವಿರದಷ್ಟು ಗುಂಡಿಗಳನ್ನು ಮುಚ್ಚಲು ಬಾಕಿಯಿದೆ. ಈ ಕಾರಣಕ್ಕೆ ಪೊಲೀಸ್ ಕಮಿಷನರ್ ಅವರಿಂದ ವರದಿ ಕೇಳಲಾಗಿದೆ. ಸಾರ್ವಜನಿಕರು ಸೇರಿದಂತೆ ಎಲ್ಲರೂ ಸಹ…

Read More

ಪಿಪಿಪಿ ಮಾದರಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ವಿರೋಧಿಸಿ ಎಬಿವಿಪಿ ಪ್ರತಿಭಟನೆ: ಹಲವರ ಬಂಧನ, ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 2 : ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದನ್ನು ವಿರೋಧಸಿ ಕೈ ಬಿಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಅನೇಕ ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು.ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಎಬಿವಿಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು, ಅನಂತರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ಹೋರಾಟಗಾರರನ್ನು ತಡೆದರು. ಆ ವೇಳೆ ಪೊಲೀಸರು ಹಾಗೂ…

Read More

ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ‘ಕನಕರಾಜ’ ಸಿನಿಮಾ ಪೋಸ್ಟರ್ ಬಿಡುಗಡೆ

ಸಪ್ತಸಾಗರ ವಾರ್ತೆ, ಬೆಂಗಳೂರು,ಆ. 18: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸೋಮವಾರ “ಕನಕರಾಜ” ಸಿನಿಮಾದ ಪೋಸ್ಟರ್ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಿನಿಮಾದ ಯಶಸ್ಸಿಗೆ ಹಾರೈಸಿ ಶುಭ ಕೋರಿದರು.ಮಾಜಿ ಸಚಿವ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ಮತ್ತು ಸಿನಿಮಾ ತಂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More