ಸ್ಥಳಾಂತರಗೊಂಡ ಮತದಾರರ ಪತ್ತೆಗೆ ಪಾಲಿಕೆಯ ವಿಶೇಷ ಕಾರ್ಯಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.11: ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ನೈಜ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹರು ಪಟ್ಟಿಗೆ ಸೇರ್ಪಡೆಯಾಗದಂತೆ ತಡೆಯಲು ಮಹಾನಗರ ಪಾಲಿಕೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.ಮಹಾನಗರ ಪಾಲಿಕೆ ಆಯುಕ್ತರು ಹಾಗೂ ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳು ಈ ಕುರಿತು ಮಾಹಿತಿ ನೀಡಿ, ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅಂಗವಾಗಿ ಜೂನ್ 30ರಿಂದ ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ನಡೆಯುತ್ತಿದ್ದು, ಇದುವರೆಗೆ 2,18,163 ಮತದಾರರಿಗೆ ಯಶಸ್ವಿಯಾಗಿ…

Read More

ಬೆಳಗಾವಿ ಎಪಿಎಂಸಿಗೆ ತರಕಾರಿ ಮಾರುಕಟ್ಟೆ ಸ್ಥಳಾಂತರ- ಸಚಿವ ಶಿವಾನಂದ ಪಾಟೀಲರಿಗೆ ರೈತರಿಂದ ಸನ್ಮಾನ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 30 :ಬೆಳಗಾವಿ ನಗರದಲ್ಲಿ ಖಾಸಗಿ ಹಿಡಿತದಲ್ಲಿದ್ದ ತರಕಾರಿ ಮಾರುಕಟ್ಟೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆಗೆ ಸ್ಥಳಾಂತರಿಸಲು ಕ್ರಮ ಕೈಗೊಂಡ ಕಾರಣ ರೈತರು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಸನ್ಮಾನಿಸಿದರು.ಮಂಗಳವಾರ ನಗರದಲ್ಲಿರುವ ಸಚಿವರ ಗೃಹ ಕಛೇರಿಗೆ ಆಗಮಿಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಚುನ್ನಪ್ಪ ಪೂಜಾರಿ ಬಣ) ಕೊಲ್ಹಾರ ತಾಲೂಕ ಅಧ್ಯಕ್ಷ ಸೋಮು ಬಿರಾದಾರ ನೇತೃತ್ವದಲ್ಲಿ ರೈತರು ಸಚಿವ ಶಿವಾನಂದ ಪಾಟೀಲ ಅವರನ್ನು ಸನ್ಮಾನಿಸಿ, ಸಿಹಿ…

Read More