ಭೀಮಾ ನದಿಗೆ ಪ್ರವಾಹ: 8 ಜನರ ರಕ್ಷಣೆ

ರುದ್ರಪ್ಪ ಆಸಂಗಿ ಸಪ್ತಸಾಗರ ವಾರ್ತೆ ವಿಜಯಪುರ, ಸೆ. 27:ಕಳೆದ ಮೂರು ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ಭೀಮಾ ನದಿಗೆ ಪ್ರವಾಹ ಬಂದು ಜನಜೀವನ ಅಸ್ತವ್ಯಸ್ತವಾಗಿದೆ. ತೋಟದ ಜಮೀನಿನಲ್ಲಿ ನೀರು ಸುತ್ತುವರಿದ ಪರಿಣಾಮ ಮಧ್ಯೆದಲ್ಲಿ ಸಿಲುಕಿಕೊಂಡಿದ್ದ ಎಂಟು ಜನರನ್ನು ರಕ್ಷಿಸಲಾಗಿದೆ.ಜಿಲ್ಲೆಯ ಆಲಮೇಲ ತಾಲೂಕಿನ ತಾವರಖೇಡ ಗ್ರಾಮದಲ್ಲಿ ಪ್ರವಾಹ ಉಂಟಾಗಿ ನದಿ ದಂಡೆ ಜಮೀನುಗಳಿಗೆ ನೀರು ನುಗ್ಗಿದೆ. ನೋಡು ನೋಡುತ್ತಿದ್ದಂತೆಯೇತೋಟದ ಮನೆ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನುಗ್ಗಿ ಸಿಲುಕಿದ್ದ 8 ಜನರನ್ನು ಬೋಟ್ ಬಳಸಿ ರಕ್ಷಣೆ…

Read More