ಯುವಕರ ನ್ಯಾಯಯುತ ಹೋರಾಟವನ್ನು ಗೌರವಿಸಿ: ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ,ವಿಜಯಪುರ, ಜು.24:ಯುವಕರ ನ್ಯಾಯಯುತ ಹೋರಾಟವನ್ನು ಗೌರವಿಸಿ, ಅವರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ನೈತಿಕ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದ್ದಾರೆ.ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಯುವಕರ ನ್ಯಾಯಯುತ ಬೇಡಿಕೆಗಳನ್ನು ಹತ್ತಿಕ್ಕುವ ಯಾವುದೇ ಪ್ರಜಾಪ್ರಭುತ್ವ ವಿರೋಧಿ ನಿಲುವು ದೇಶದ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಧಕ್ಕೆಯಾಗಿದ್ದು, ಇಂತಹ ನಡೆ ಅಪಾಯಕಾರಿ ಹಾಗೂ ಆತ್ಮಹತ್ಯಾತ್ಮಕ ಬೆಳವಣಿಗೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.“ಅನ್ಯಾಯದ ವಿರುದ್ಧ ಪ್ರತಿಭಟಿಸುವುದು ಪ್ರತಿಯೊಬ್ಬ ಭಾರತೀಯ ನಾಗರಿಕನ ಸಂವಿಧಾನಬದ್ಧ ಹಕ್ಕು. ನೀಟ್…

Read More

ಎಲ್ಲಿ ಮಹಿಳೆಯರಿಗೆ ಗೌರವವಿದೆಯೋ ಅಲ್ಲಿ ದೇವತೆಗಳು ವಾಸಿಸುತ್ತಾರೆ- ದಾನಮ್ಮ ತಾಯಿ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 15 :ಮಹಿಳೆಯರನ್ನು ಪೂಜ್ಯನಿಯ ಭಾವದಿಂದ ನೋಡಬೇಕು. ಅವಳನ್ನು ಗೌರವಿಸಿದರೆ ದೇವತೆಗಳು ಪ್ರಸನ್ನರಾಗುತ್ತಾರೆ ಎಂದು ಶಿವಬಸವ ನಿಲಯದ ದಾನಮ್ಮತಾಯಿ ಹೇಳಿದರು.ಭಾನುವಾರ ನಗರದ ಸಾಯಿ ಪಾರ್ಕ್ ಗೀತಾ ಪಾಠಶಾಲೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಮಹಿಳೆ ಮನೆಯ ಒಳಗೂ ಮತ್ತು ಹೊರಗೂ ಕೆಲಸವನ್ನು ಸಮರ್ಥವಾಗಿ ನಿಭಾಯಿಸುತ್ತಾಳೆ. ಏನೇ ಕಷ್ಟ ಬಂದರೂ ಕುಟುಂಬ ನಿರ್ವಹಣೆ ಜೊತೆಗೆ ಉದ್ಯೋಗದಲ್ಲಿಯೂ ಕೂಡ ಎಲ್ಲರ ಮೆಚ್ಚುಗೆಗೆ ಪಾತ್ರಳಾಗುತ್ತಾಳೆ. ಹಾಗಾಗಿ ಸಮಾಜ ಅವಳಿಗೆ ಇನ್ನೂ ಹೆಚ್ಚಿನ ಅವಕಾಶವನ್ನು ಕಲ್ಪಿಸಬೇಕಾಗಿದೆ ಎಂದರು.ಕಾರ್ಯಕ್ರಮದಲ್ಲಿ…

Read More

ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಬೇಕು; ಬಿಇಓ ಬಸವರಾಜ ತಳವಾರ

ಸಪ್ತಸಾಗರ ವಾರ್ತೆ, ತಿಕೋಟಾ, ಡಿ. 4: ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಬೇಕು ಎಂದು ವಿಜಯಪುರ ಗ್ರಾಮೀಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಹೇಳಿದರು.ಬಬಲೇಶ್ವರ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಜಿಲ್ಲಾ ಪಂಚಾಯತ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣವಲಯ ಸಹಯೋಗದೊಂದಿಗೆ ನಡೆದ ವಿಶ್ವ ವಿಕಲಚೇತನ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ತೀರ್ಮಾನದ ಅನುಸಾರ ಈ ಕಾರ್ಯಕ್ರಮ ನಡೆದಿದೆ. ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಟೈಟಾನ ಕಂಪನಿ…

Read More