ರೇಲ್ವೆ ಕೆಳಸೇತುವೆ ನಿರ್ಮಾಣ ವೇಳೆ ಅಗತ್ಯವಾಗಿರುವ ಸೌಕರ್ಯಗಳ‌ ಸ್ಥಳಾಂತರ ಕೇಂದ್ರದ ಜವಾಬ್ದಾರಿ: ಎಂಬಿಪಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 9:ರೇಲ್ವೆ ಕೆಳಸೇತುವೆ ನಿರ್ಮಾಣ ವೇಳೆ ಅಗತ್ಯವಾಗಿರುವ ಸೌಕರ್ಯಗಳ‌ ಸ್ಥಳಾಂತರ(Utility Shifting) ಜವಾಬ್ದಾರಿ ರೇಲ್ವೆ ಇಲಾಖೆಗೆ ಸೇರಿದ್ದು, ಇದರಲ್ಲಿ ರಾಜ್ಯ ಸರಕಾರದ ಪಾತ್ರ ಇರುವುದಿಲ್ಲ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.‌ ಬಿ. ಪಾಟೀಲ ತಿಳಿಸಿದ್ದಾರೆ.ರೇಲ್ವೆ ಇಲಾಖೆ ಕೈಗೊಳ್ಳುವ ಕೆಳಸೇತುವೆ ನಿರ್ಮಾಣ ಸಂದರ್ಭದಲ್ಲಿ ಅಗತ್ಯ ವಿರುವ ವಿದ್ಯುತ್ ಮಾರ್ಗಗಳು, ಒಳಚರಂಡಿ ವ್ಯವಸ್ಥೆ ಹಾಗೂ ಇತರ ಭೂಗತ ಸೌಲಭ್ಯಗಳ ಸ್ಥಳಾಂತರ ಕೆಲಸ ರೇಲ್ವೆ ಇಲಾಖೆ ಕಾಮಗಾರಿಯ ವ್ಯಾಪ್ತಿಯಲ್ಲಿಯೇ ಬರುತ್ತದೆ. ‌ದೇಶಾದ್ಯಂತ…

Read More

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ-ಮುಖ್ಯಮಂತ್ರಿ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ ಬೆಂಗಳೂರು, ಜ. 16 :ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಶುಕ್ರವಾರ ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಬೆಂಗಳೂರು ಹಬ್ಬ -2026 ಉದ್ಘಾಟನೆ ಹಾಗೂ ಜಾನಪದ ಕಲಾ ತಂಡಗಳ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.ಬೆಂಗಳೂರು ಹಬ್ಬದಲ್ಲಿ 30 ಕ್ಕೂ ಹೆಚ್ಚು ಪ್ರದೇಶಗಳಲ್ಲಿ 350 ಕ್ಕೂ ಹೆಚ್ಚು ಕಾರ್ಯಕ್ರಮಗಳು ನಡೆಯಲಿದ್ದು, ಬೆಂಗಳೂರಿನ…

Read More

ಮಾನವ ಹಕ್ಕುಗಳ ರಕ್ಷಣೆ ಹಾಗೂ ಪಾಲನೆ ನಾಗರಿಕರ ಹೊಣೆ: ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಹರೀಶ್

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.10:ಸರ್ವರ ಮಾನವ ಹಕ್ಕುಗಳ ರಕ್ಷಣೆ ಹಾಗೂ ಪಾಲನೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಪರಿಪಾಲಿಸುವುದು ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ್ ಎ ಅವರು ಹೇಳಿದರು.ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಅವರ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ…

Read More