ಮತದಾರರ ಪಟ್ಟಿ ಪರಿಷ್ಕರಣೆಗೆ ಬಿಜೆಪಿ ಸಕ್ರಿಯ ಸಹಕಾರ: ಸಂದೀಪ ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಆ.1: ನಗರದಲ್ಲಿ ದೋಷರಹಿತ ಹಾಗೂ ಪಾರದರ್ಶಕ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಚುನಾವಣಾ ಆಯೋಗದ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಗೆ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಸಂದೀಪ ಪಾಟೀಲ ಹೇಳಿದರು.ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ನಗರದಲ್ಲಿ ಒಟ್ಟು 2,90,479 ಮತದಾರರಿದ್ದು, ಈ ಪೈಕಿ 2,04,368 ಮತದಾರರ ಮಾಹಿತಿಯನ್ನು ಡಿಜಿಟೈಸೇಶನ್ ಮಾಡಲಾಗಿದೆ. ಇದುವರೆಗೆ ಶೇ.70.35ರಷ್ಟು ಕಾರ್ಯ…

Read More

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಯುವ ಮತದಾರರಲ್ಲಿ ಜಾಗೃತಿ ಮೂಡಿಸಿದ ಬೃಹತ್ ಜಾಥಾ

ಸಪ್ತಸಾಗರ ವಾರ್ತೆ,ವಿಜಯಪುರ ಜೂ. 29:ಮತದಾರರ ಪಟ್ಟಿಯು ಪ್ರಜಾಪ್ರಭುತ್ವದ ಮೂಲ ಆಧಾರವಾಗಿದ್ದು, ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗುವುದು ಅತ್ಯಂತ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಯುವಜನತೆ ಸೇರಿದಂತೆ ಸಾರ್ವಜನಿಕರಲ್ಲಿ ಮತದಾರರ ನೋಂದಣಿ, ಹೆಸರು ಪರಿಶೀಲನೆ, ತಿದ್ದುಪಡಿ ಹಾಗೂ ಮತದಾನದ ಹಕ್ಕಿನ ಮಹತ್ವದ ಕುರಿತು ಅರಿವು ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದುಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ರಿಷಿ ಆನಂದ ಅವರು ಹೇಳಿದರು.ನಗರದ ಸರ್ಕಾರಿ…

Read More