ಕೃಷಿಯಲ್ಲಿ ಸಂವಹನ ಕಲೆ ಕ್ರಾಂತಿಯಾಗಲಿ

ಸಪ್ತಸಾಗರ ವಾರ್ತೆ, ವಿಜಯಪುರ ಜ. 16 :ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಮಾಹಿತಿ ರೈತರ ಮನೆ ಬಾಗಿಲಿಗೆ ತಲುಪಲು ಡಿಜಿಟಲ್ ಮಾಧ್ಯಮ ಕ್ಷೇತ್ರ ಅತ್ಯಂತ ಸಹಕಾರಿಯಾಗಲಿದೆ ಎಂದು ನಿವೃತ್ತ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಹೇಳಿದರು.ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಇಲಾಖೆ ಹಾಗೂ ಆತ್ಮ ಯೋಜನೆಯ ಅಧಿಕಾರಿಗಳಿಗೆ ಶುಕ್ರವಾರ ಹಮ್ಮಿಕೊಂಡ ತರಬೇತಿ ಕಾರ್ಯಕ್ರಮ ಸಮಾರೋಪ ಸಮಾರಂಭದಲ್ಲಿ ಪ್ರಮಾಣಪತ್ರ ವಿತರಿಸಿ ಮಾತನಾಡಿದರು. ಇಂದು ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ಅನೇಕ ಆವಿಷ್ಕಾರಗಳಾಗುತ್ತಿವೆ. ಅವುಗಳನ್ನು…

Read More

ಬಸವ ಜನ್ಮಭೂಮಿ ಶೈಕ್ಷಣಿಕ ಕ್ರಾಂತಿ-ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ,ಕೊಲ್ಹಾರ, ಡಿ. 28 : ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದ ಈ ಪ್ರದೇಶದಲ್ಲಿ ಇದೀಗ ಭವಿಷ್ಯದ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಶನಿವಾರ ರಾತ್ರಿ ತಾಲೂಕಿನ ಮಲಘಾಣ ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಕಟ್ಟಡ, ತಾಂಡಾ ಹಾಗೂ ಗ್ರಾಮದ ಮಕ್ಕಳಿಗೆ ಪ್ರತ್ಯೇಕವಾಗಿ ಅಂಗನವಾಡಿ ಕಟ್ಟಡ ಲೋಕಾರ್ಪಣೆ ಮಾಡಿ ಮಾತನಾಡಿದ ಸಚಿವರು, ಈ ಹಿಂದೆ ಸಾಕ್ಷರತೆಯಲ್ಲಿ ಅತ್ಯಂತ ಹಿಂದುಳಿದಿದ್ದ…

Read More

ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ ದೂ ಇಲ್ಲ, ಕ್ರಾಂತಿ ಏನಿದ್ದರೂ 2028ರಲ್ಲಿ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ: ಡಿಸಿಎಂ ಡಿ.ಕೆ. ಶಿವಕುಮಾರ

There will be no revolution in November or December; whatever revolution happens will be in 2028, when the Congress returns to power, said Deputy Chief Minister D.K. Shivakumar.

Read More