ಅಕ್ರಮ ಪಡಿತರ ಅಕ್ಕಿ ವಶ: ಪೊಲೀಸರ ದಾಳಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 14:ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ಯನ್ನು ಪೊಲೀಸರು ಲಾರಿ ಸಮೇತ ವಶಪಡಿಸಿಕೊಂಡಿದ್ದಾರೆ.ಖಚಿತ ಮಾಹಿತಿಯನ್ನು ಆಧರಿಸಿ ನಗರದ ವಿಜಯಾ ಟಾಯರ್ಸ್ ಮುಖ್ಯ ರಸ್ತೆಯಲ್ಲಿ ಪೊಲೀಸರು ಆಹಾರ ಇಲಾಖೆ ಜೊತೆಗೆ ಹಠಾತ್ ದಾಳಿ ನಡೆಸಿ 4,76,310 ಮೌಲ್ಯದ 210.43 ಕ್ವಿಂಟಲ್ ಅಕ್ಕಿ ಹಾಗೂ 5 ಲಕ್ಷ ಮೌಲ್ಯದ ಅಶೋಕ ಲೇಲ್ಯಾಂಡ್ ಲಾರಿ ವಶಪಡಿಸಿಕೊಳ್ಳಲಾಗಿದೆ. ಆರೋಪಿತರಾದ ಅಥಣಿ ತಾಲೂಕಿನ ಆಜೂರ ಗ್ರಾಮದ ಗಜಾನನ ಮಕಾಳೆ, ಅಥಣಿ ತಾಲೂಕಿನ ಗಣೇಶವಾಡಿ ನಿವಾಸಿ ಮಾರುತಿ ದೊಡಮನಿ, ಬೆಳಗಾವಿ ಆಝಾದ…

Read More

ಅಕ್ರಮ ಅಕ್ಕಿ ಸಾಗಾಟ: ಅಕ್ಕಿ ವಶ

ಸಪ್ತಸಾಗರ ವಾರ್ತೆ, ವಿಜಯಪುರ,ಸೆ.7:ನಗರ ಹೊರ ವಲಯದ ಭೂತನಾಳ ಕೆರೆಯ ಹತ್ತಿರ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ,ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ.ಭೂತನಾಳ ಕೆರೆ ಹತ್ತಿರ ಲಾರಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ರೂ.7,83,760‌ ಮೌಲ್ಯದ 346 ಕ್ವಿಂಟಲ್ 26 ಕೆಜಿ ಅಕ್ಕಿ‌ ಹಾಗೂ ಲಾರಿ ವಶಕ್ಕೆ ಪಡೆದು ಶೇಖರ ಮದ್ಯೆಯನ್ ಎಂಬುವವರ ಮೇಲೆ ಆದರ್ಶ…

Read More

ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ಧಸಿರಿ ಸೌಹಾರ್ದ ಸಹಕಾರಿಯಿಂದಕೊಪ್ಪಳ ಗವಿಸಿದ್ದೇಶ್ವರ ಮಠಕ್ಕೆ 101 ಕ್ವಿಂಟಲ್ ಅಕ್ಕಿ, 5001 ವಿಭೂತಿ ದೇಣಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 23:ನಗರದ ಶತಮಾನ ಕಂಡ ಶ್ರೀ ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದಿಂದ ಕೊಪ್ಪಳ ನಗರದ ಶ್ರೀ ಗವಿಸಿದ್ದೇಶ್ವರ ಮಠದ ದಾಸೋಹಕ್ಕಾಗಿ 101 ಕ್ವಿಂಟಲ್ ಅಕ್ಕಿ ಹಾಗೂ 5001 ವಿಭೂತಿಗಳನ್ನು ಬುಧವಾರ ದೇಣಿಗೆ ನೀಡಲಾಯಿತು.ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ಶ್ರೀಮಠಕ್ಕೆ ಭೇಟಿ ನೀಡಿ, ಅಭಿನವ ಗವಿಸಿದ್ದೇಶ್ವರ ಶ್ರೀಗಳ ದರ್ಶನಾಶೀರ್ವಾದ ಪಡೆದುಕೊಂಡು, 101 ಕ್ವಿಂಟಲ್…

Read More

ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ಧಸಿರಿ ಸೌಹಾರ್ದ ಸಹಕಾರಿಯಿಂದಕೊಪ್ಪಳ ಗವಿಸಿದ್ದೇಶ್ವರ ಮಠಕ್ಕೆ 101 ಕ್ವಿಂಟಲ್ ಅಕ್ಕಿ, 5001 ವಿಭೂತಿ ದೇಣಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 23:ನಗರದ ಶತಮಾನ ಕಂಡ ಶ್ರೀ ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದಿಂದ ಕೊಪ್ಪಳ ನಗರದ ಶ್ರೀ ಗವಿಸಿದ್ದೇಶ್ವರ ಮಠದ ದಾಸೋಹಕ್ಕಾಗಿ 101 ಕ್ವಿಂಟಲ್ ಅಕ್ಕಿ ಹಾಗೂ 5001 ವಿಭೂತಿಗಳನ್ನು ಬುಧವಾರ ದೇಣಿಗೆ ನೀಡಲಾಯಿತು.ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ಶ್ರೀಮಠಕ್ಕೆ ಭೇಟಿ ನೀಡಿ, ಅಭಿನವ ಗವಿಸಿದ್ದೇಶ್ವರ ಶ್ರೀಗಳ ದರ್ಶನಾಶೀರ್ವಾದ ಪಡೆದುಕೊಂಡು, 101 ಕ್ವಿಂಟಲ್…

Read More