ದೋಣಿ ನದಿ ಪ್ರವಾಹ: ಸಾತಿಹಾಳ ಸೇತುವೆ ಜಲಾವೃತ, ರಸ್ತೆ ಸಂಚಾರಕ್ಕೆ ವ್ಯತ್ಯಯ

ಸಪ್ತಸಾಗರ ವಾರ್ತೆ, ವಿಜಯಪುರ, ಆ. ಮಳೆ ಅಬ್ಬರ ಕಡಿಮೆಯಾದರೂ ದೋಣಿ ನದಿ ಪ್ರವಾಹ ಇನ್ನು ಇಳಿಕೆಯಾಗಿಲ್ಲ. ಹೆಚ್ಚಾದ ನೀರಿನ ಹರಿವಿನಿಂದ ದೇವರ ಹಿಪ್ಪರಗಿ ತಾಲೂಕಿನ ಸಾತಿಹಾಳ ಬಳಿ ಸೇತುವೆ ಜಲಾವೃತಗೊಂಡಿದೆ. ಇದರಿಂದ ರಸ್ತೆ ಸಂಚಾರಕ್ಕೆ ತೀವ್ರ ಅಡಚಣಿಯಾಗಿದೆ.ನಿನ್ನೆ ರಾತ್ರಿ ದೋಣಿ ನದಿ ಉಗಮ ಸ್ಥಾನದಲ್ಲಿ ಭಾರಿ ಪ್ರಮಾಣದ ಮಳೆ ಸುರಿದಿದ್ದರಿಂದ ದೇವರ ಹಿಪ್ಪರಗಿ ತಾಲೂಕಿನಲ್ಲಿ ಹರಿದಿರುವ ದೋಣಿ ನದಿಗೆಇಂದು ಮಳೆ ಕಡಿಮೆಯಾಗಿದ್ದರೂ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸಾತಿಹಾಳ ಗ್ರಾಮದ ಬಳಿಯ ಸೇತುವೆ…

Read More