ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ರೀಡೆಯಲ್ಲಿ ಮೇಲುಗೈ: ವಿಜಯಪುರ ವಿಭಾಗಕ್ಕೆ 10 ಬಹುಮಾನ
Kalyana Karnataka Road Transport Corporation
Excellence in Sports: Vijayapura Division Wins 10 Awards
Kalyana Karnataka Road Transport Corporation
Excellence in Sports: Vijayapura Division Wins 10 Awards
ಸಪ್ತಸಾಗರ ವಾರ್ತೆ, ವಿಜಯಪುರ, ಆ. ಮಳೆ ಅಬ್ಬರ ಕಡಿಮೆಯಾದರೂ ದೋಣಿ ನದಿ ಪ್ರವಾಹ ಇನ್ನು ಇಳಿಕೆಯಾಗಿಲ್ಲ. ಹೆಚ್ಚಾದ ನೀರಿನ ಹರಿವಿನಿಂದ ದೇವರ ಹಿಪ್ಪರಗಿ ತಾಲೂಕಿನ ಸಾತಿಹಾಳ ಬಳಿ ಸೇತುವೆ ಜಲಾವೃತಗೊಂಡಿದೆ. ಇದರಿಂದ ರಸ್ತೆ ಸಂಚಾರಕ್ಕೆ ತೀವ್ರ ಅಡಚಣಿಯಾಗಿದೆ.ನಿನ್ನೆ ರಾತ್ರಿ ದೋಣಿ ನದಿ ಉಗಮ ಸ್ಥಾನದಲ್ಲಿ ಭಾರಿ ಪ್ರಮಾಣದ ಮಳೆ ಸುರಿದಿದ್ದರಿಂದ ದೇವರ ಹಿಪ್ಪರಗಿ ತಾಲೂಕಿನಲ್ಲಿ ಹರಿದಿರುವ ದೋಣಿ ನದಿಗೆಇಂದು ಮಳೆ ಕಡಿಮೆಯಾಗಿದ್ದರೂ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸಾತಿಹಾಳ ಗ್ರಾಮದ ಬಳಿಯ ಸೇತುವೆ…