ಮಗುವಿನ ಸರ್ವಾಂಗೀಣ ಬೆಳವಣಿಗೆಯಲ್ಲಿ ಶಿಕ್ಷಕರಷ್ಟೇ ಪಾಲಕರ ಪಾತ್ರ ಮಹತ್ವದ್ದಾಗಿದೆ-ಜಿಪಂ ಸಿಇಒ ರಿಷಿ ಆನಂದ

ಸಪ್ತಸಾಗರ ವಾರ್ತೆ ವಿಜಯಪುರ,ನ.14: ಮಗುವಿನ ಸರ್ವಾಂಗೀಣ ವ್ಯಕ್ತಿತ್ವದ ಬೆಳವಣಿಗೆಯಲ್ಲಿ ಶಿಕ್ಷಕರಷ್ಟೇ ಸಮುದಾಯದ‌ ಭಾಗವಹಿಸುವಿಕೆಯು ಅತ್ಯಂತ ಮಹತ್ವದ್ದಾಗಿದ್ದು, ಮಕ್ಕಳ ಶೈಕ್ಷಣಿಕ ಉನ್ನತಿಗೆ ಪಾಲಕರ ಪಾತ್ರ ಬಹು ಮಹತ್ವದ್ದಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ‌ ಅವರು ಹೆಳಿದರು.ನಗರದ ಸರಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಂ. 49ರ ಅಫಜಲಪುರ ಟಕ್ಕೆ ವಿಜಯಪುರ ನಗರ ವಲಯದ ಶಾಲೆಯಲ್ಲಿ ಹಮ್ಮಿಕೊಂಡ ಮಕ್ಕಳ ದಿನಾಚರಣೆ ಹಾಗೂ ಶಾಲಾ ಪೋಷಕರ-ಶಿಕ್ಷಕರ ಮಹಾ ಸಭೆಯಲ್ಲಿ ಅವರು ಪಾಲ್ಗೊಂಡು ಸರಕಾರಿ ಶಾಲೆಗಳಲ್ಲಿ…

Read More