ಅವಮಾನ ಎನ್ನದೆ ನಿರಂತರವಾಗಿ ಸಮಾಜಮುಖಿ ಕೆಲಸ ಮಾಡಿ: ಡಾ. ಪ್ರಾಣೇಶ ಜಹಾಗೀರದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 30:ಸಮಾಜ ಸೇವೆಯಲ್ಲಿ ತೊಡಗಿಕೊಂಡವರನ್ನು ಜನ ಮೊದಲು ಅನುಮಾನದಿಂದ ನೋಡುತ್ತಾರೆ. ಆನಂತರ ಅಸೊಯೆಯಿಂದ ಅವಮಾನಿಸುತ್ತಾರೆ, ಇವೆರಡನ್ನು ಮೆಟ್ಟಿ ಮೇಲೇರಿದಾಗ ಸನ್ಮಾನಿಸುತ್ತಾರೆ. ಈ ರೀತಿ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಾಮಾಜಿಕ ಕಾರ್ಯ ಮಾಡಬೇಕೆಂದು ಅಂತರಾಷ್ಟಿಯ ರೋಟರಿ ಜಿಲ್ಲೆ 3170ರ ಮಾಜಿ ಜಿಲ್ಲಾ ಪ್ರಾಂತಪಾಲರಾದ ಡಾ.ಪ್ರಾಣೇಶ ಜಹಾಗೀರದಾರ ಅವರು ಹೇಳಿದರು.ರೋಟರಿ ಪ್ರೋಬಸ್ ಕ್ಲಬ್ ವಿಜಯಪುರ ಉತ್ತರದ ಹೊಸ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.ಇದೇ ಸಂದರ್ಭದಲ್ಲಿ ಕ್ಲಬ್ 25 ವರ್ಷ ಪೂರೈಸಿದ ನೆನಪಿಗಾಗಿ ಹೊರತಂದ ಬೆಳ್ಳಿಮಹೋತ್ಸವ…

Read More

ಜು. 28ರಂದು ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕೆ ಕಾರ್ಯಕ್ರಮ

Bಸಪ್ತಸಾಗರ ವಾರ್ತೆ, ವಿಜಯಪುರ, ಜು. 23:ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕಾ ಕಾರ್ಯಕ್ರಮ ಜು. 28ರಂದು ನಗರದ ರಾಘವೇಂದ್ರ ಕಾಲೋನಿ ಯಲ್ಲಿರುವ ಶ್ರೀರಕ್ಷಾ ಮುದ್ದು ಪ್ರಾಣಿಗಳ ಚಿಕಿತ್ಸಾ ಹಾಗೂ ಸಲಹಾ ಕೇಂದ್ರದಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ನಡೆಯಲಿದೆ.ರೋಟರಿ ಸಂಸ್ಥೆ ವಿಜಯಪುರ ಉತ್ತರ ಹಾಗೂ ಶ್ರೀ ರಕ್ಷಾ ಮುದ್ದು ನಾಯಿಗಳ ಚಿಕಿತ್ಸಾ ಕೇಂದ್ರ ಇವರ ಸಹಯೋಗದಲ್ಲಿ ನಾಯಿಗಳಿಗೆ ಮಾರಕವಾದ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರಣ ಎಲ್ಲ ಮುದ್ದು ನಾಯಿ ಮಾಲೀಕರು…

Read More