ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ: ಡಿ. 15 ರಿಂದ ಅಹೋರಾತ್ರಿ ಧರಣಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 14 : ಡಿ.15ರಿಂದ ಸರಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಕೈಗೊಳ್ಳಲು ಹೋರಾಟಗಾರರು ನಿರ್ಧರಿಸಿದ್ದಾರೆ.ವಿಜಯಪುರ ನಗರದ ಡಾ. ಬಿಆರ್ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲೆಗೆ ಸರ್ಕಾರಿ ವೇದಿಕೆಯ ಮಹಾವಿದ್ಯಾಲಯ ಸ್ಥಾಪನೆಗಾಗಿ ಆಗ್ರಹಿಸಿ ಸರ್ಕಾರದ ಉದ್ದೇಶಿತ ಖಾಸಗಿಕರಣವನ್ನು ವಿರೋಧಿಸಿ ನಡೆಯುತ್ತಿರುವ ಧರಣಿ ಭಾನುವಾರ 88ನೇ ದಿನ ಪೂರೈಸಿದ್ದು, ಸರ್ಕಾರ ಜಿಲ್ಲೆಯ ಹೋರಾಟಗಾರರು ಹಾಗೂ ಜನರ ಬೇಡಿಕೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿ ಪ್ರಮುಖರು ಇಂದು…

Read More