ರೋಜರ್ಸ್ ಅಂಡ್ ರೋವರ್ಸ್ ಘಟಕದ ಕಾರ್ಯಗಾರ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ.14:ನಗರದ ಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ ದಿ ಪ್ರೆಸಿಡೆನ್ಸಿ ಶಿಕ್ಷಣಮಹಾವಿದ್ಯಾಲಯದ 2025-26 ನೇ ಸಾಲಿನ ರೋಜರ್ಸ್ ಅಂಡ್ ರೋವರ್ಸ್ಘಟಕದ ವತಿಯಿಂದ ಮಹಾ ವಿದ್ಯಾಲಯದ ಸಭಾಭವನದಲ್ಲಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಕರ್ನಾಟಕ ರಾಜ್ಯ ಸಂಘಟನಾ ಆಯುಕ್ತ ಡಿ. ಬಿ. ಅತ್ತಾರ ಅವರು ಮಾತನಾಡಿ, “ವ್ಯಕ್ತಿ, ಪುಸ್ತಕ ಮತ್ತು ಸ್ಥಳ” ಎಂಬ ಮೂರು ಅಂಶಗಳು ವ್ಯಕ್ತಿತ್ವ ವಿಕಸನದ ಪ್ರಮುಖ ತಳಹದಿಗಳಾಗಿವೆ ಎಂದು ತಿಳಿಸಿದರು.ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ತರಬೇತಿ ಆಯುಕ್ತ ಎಸ್….

Read More