ವೃಕ್ಷಥಾನ್ ಹೆರಿಟೇಜ್ ರನ್: ಹೆಚ್ಚೆಚ್ಚು ಪಾಲ್ಗೊಳ್ಳಿ-ಶ್ರೀ ಶಿವಯೋಗೇಶ್ವರ ಸ್ವಾಮೀಜಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 15: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್- 2025ರಲ್ಲಿ ಪಾಲ್ಗೊಳ್ಳಬೇಕು ಎಂದು ಕಾಖಂಡಕಿ ಗುರುದೇವ ಆಶ್ರಮದ ಶ್ರೀ ಶಿವಯೋಗೇಶ್ವರ ಸ್ವಾಮೀಜಿ ಭಕ್ತರಿಗೆ ಕರೆ ನೀಡಿದ್ದಾರೆ.ರವಿವಾರ ಕಾಖಂಡಕಿಯಲ್ಲಿ‌ ಆಶ್ರಮಕ್ಕೆ‌ ತೆರಳಿದ ವೃಕ್ಷಥಾನ್ ಹೆರಿಟೇಜ್ ಕೋರ್ ಕಮಿಟಿ ಸದಸ್ಯರಾದ ಡಾ. ರಾಜು ಯಲಗೊಂಡ, ವೀರೇಂದ್ರ ಗುಚ್ಚೆಟ್ಟಿ ಹಾಗೂ ವಿನಯಕುಮಾರ ಎ. ಕಂಚ್ಯಾಣಿ ಅವರು ಸ್ವಾಮೀಜಿಯನ್ನು ಭೇಟಿ ಮಾಡಿ‌ ಹೆರಿಟೇಜ್ ರನ್ ನಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದರು.ಈ ಆಹ್ವಾನ ಸ್ವೀಕರಿಸಿ‌ ಮಾತಮಾಡಿದ…

Read More

ವೃಕ್ಷೋತ್ಥಾನ ಹೆರಿಟೇಜ್ ರನ್ ಗೆ ಟಿ. ಭೂ ಬಾಲ್ ನರಿಗೆ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.10: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್- 2025 ರಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವಂತೆ ರಾಜ್ಯ ಇ- ಆಡಳಿತ ಇಲಾಖೆಯ ನಾಗರಿಕರಿಗೆ ವಿದ್ಯುನ್ಮಾನ ಸೇವೆ ಪೂರೈಕೆ ನಿರ್ದೇಶಕ(Electronic Delivery Of Citizen Services) ಟಿ. ಭೂಬಾಲನ್ ಅವರಿಗೆ ಆಹ್ವಾನ ನೀಡಲಾಗಿದ್ದು, ಈ ಆಮಂತ್ರಣಕ್ಕೆ ಅವರು ಒಪ್ಪಿಗೆ ಸೂಚಿಸಿದ್ದಾರೆ.ಬುಧವಾರ ಬೆಂಗಳೂರಿನಲ್ಲಿ ವೃಕ್ಷಥಾನ್ ಹೆರಿಟೇಜ್ ರನ್- 2025ರ ರಾಯಭಾರಿ ಮತ್ತು ಭಾರತೀಯ ರೇಲ್ವೆಯ ಹಿರಿಯ ಅಧಿಕಾರಿ ಪ್ರವೀಣ ಕಾತರಕಿ ಮತ್ತು ಕೈಗಾರಿಕೆ…

Read More

ಡಿಸೆಂಬರ್ 7ರಂದು ವಕ್ಷಥಾನ್ ಹೆರಿಟೇಜ್ ರನ್-2025

ಸಪ್ತಸಾಗರ, ವಾರ್ತೆ,ವಿಜಯಪುರ, ಆ. 15: ವಕ್ಷಥಾನ್ ಹೆರಿಟೇಜ್ ರನ್-2025 ಮುಂಬರುವ ಈ ಬಾರಿ ಡಿಸೆಂಬರ್ 7ರಂದು ನಗರದಲ್ಲಿ ನಡೆಯಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಶುಕ್ರವಾರ ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನೆರವೇರಿಸಿದ ಬಳಿಕ ಹೆರಿಟೇಜ್ ರನ್ ನೋಂದಣಿಗೆ ಚಾಲನೆ ನೀಡಿ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.ಈ ಬಾರಿಯ ವೃಕ್ಷಥಾನ್ ಹೆರಿಟೇಜ್ ರನ್-2025 ಪೋಸ್ಟರ್ ಬಿಡುಗಡೆ ಮಾಡಿರುವುದು ಸಂತಸ ತಂದಿದೆ. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗಾಗಿ,…

Read More