ಗ್ರಾಮೀಣ ಮಹಿಳೆಯರು ಸಾಹಿತ್ಯದ ಸಾಧಕರು – ಭಾರತಿ ಪಾಟೀಲಅಭಿಮತ

ಸಪ್ತಸಾಗರ ವಾರ್ತೆ,ವಿಜಯಪುರ, 14: ವಚನ ಸಾಹಿತ್ಯವನ್ನು ಬೋಧನೆ ಮತ್ತು ಅಧ್ಯಯನಕ್ಕೆ ಮಾತ್ರಸೀಮಿತಗೊಳಿಸದೇ ಅದರ ವಿಚಾರಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ನಮ್ಮಜೀವನ ಸಾರ್ಥಕವಾಗುತ್ತದೆ.ರಾಜ್ಯಮಟ್ಟದ ಕೋ. ಚನ್ನಬಸಪ್ಪ ದತ್ತಿ ಪ್ರಶಸ್ತಿಗೆ ಈ ಬಾರಿ ರೂಪಾ ರಜಪೂತ ಆಯ್ಕೆಯಾಗಿದ್ದಾರೆ. ಗ್ರಾಮೀಣ ಮಹಿಳೆಯರೂ ಸಹಇಂದು ಸಾಹಿತ್ಯದ ಸಾಧಕರಾಗಿ ಹೊರಹೊಮ್ಮಿದ್ದು ನಾವೆಲ್ಲ ಹೆಮ್ಮೆಪಡುವ ಸಂಗತಿ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಅಧ್ಯಕ್ಷೆ ಭಾರತಿ ಪಾಟೀಲ ಅಭಿಪ್ರಾಯಪಟ್ಟರು.ರವಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ಕೋ. ಚನ್ನಬಸಪ್ಪ ದತ್ತಿ, ಸುಶೀಲಾಬಾಯಿ ಮತ್ತು ದಿ….

Read More

ಗ್ರಾಮೀಣ ಆಟಗಳಿಗೆ ಆದ್ಯತೆ ನೀಡಬೇಕು-ಪ್ರಭುಲಿಂಗ ಹಂಡಿ

ಸಪ್ತಸಾಗರ ವಾರ್ತೆ ವಿಜಯಪುರ, ಅ. 20: ಪ್ರತಿವರ್ಷದಂತೆ ಈ ವರ್ಷವು ಕೂಡ ದೀಪಾವಳಿ ಹಬ್ಬದ ನಿಮಿತ್ತ ಓಟದ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ಎಲ್ಲರೂ ಗ್ರಾಮೀಣ ಆಟಗಳಿಗೆ ಆದ್ಯತೆ ನೀಡಬೇಕು ಎಂದು ಜಾತ್ರಾ ಕಮೀಟಿಯ ಅಧ್ಯಕ್ಷಪ್ರಭುಲಿಂಗ ಹಂಡಿ ಹೇಳಿದರು.ಸೋಮವಾರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ದೀಪಾವಳಿ ಅಂಗವಾಗಿ ಶ್ರೀ ಭೀರದೇವರ ಮತ್ತು ಶ್ರೀ ಪರಮಾನಂದ ದೇವರ ಜಾತ್ರಾ ಮಹೋತ್ಸವದಲ್ಲಿ ಹಮ್ಮಿಕೊಂಡ 8 ಕಿಮೀ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಆಟಗಳು ನಮ್ಮ ನಿತ್ಯ ಜೀವನದ ಅವಿಭಾಜ್ಯ ಅಂಗವಾಗಿದ್ದು, ದೇಶೀಯ ಆಟಗಳಿಗೆ…

Read More

ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 18:ತಾಲೂಕಿನ ಶಿವಣಗಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ ಗುರುವಾರ ಸಂಘದ ಕಚೇರಿ ಸಭಾಂಗಣದಲ್ಲಿ ನಡೆಯಿತು.ಸಂಘದ ಅಧ್ಯಕ್ಷ ಯುನುಸ್ ಕರ್ನಾಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂದಿನ ಸಹಕಾರಿ ವರ್ಷದ ಆಯವ್ಯಯಗಳ ಬಗ್ಗೆ ಅನುಮೋದನೆ ಪಡೆಯುವುದು, ಸಾಲ ವಸೂಲಾತಿ ಕ್ರಮಗಳ ಬಗ್ಗೆ ಪರಿಶೀಲಿಸುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು.ಉಪಾಧ್ಯಕ್ಷ ನಾಗೇಂದ್ರ ಬಡಿಗೇರ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್. ವಿ. ಗುಣದಾಳಮಠ, ನಿರ್ದೇಶಕರಾದ ಮಡ್ದಪ್ಪ…

Read More

ಗ್ರಾಮೀಣರ ಬದುಕು ಸುಧಾರಣೆಗೆ ಆದ್ಯತೆ ನೀಡಿ-ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 11: ಜಿಲ್ಲೆಯ ಗ್ರಾಮೀಣ ಜನರ ಜೀವನ ಸುಧಾರಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ತತ್‌ಕ್ಷಣ ಸ್ಪಂದಿಸಿ, ಪರಿಹಾರ ಒದಗಿಸಲು ಹಾಗೂ ಮೂಲಸೌಲಭ್ಯಗಳನ್ನು ಆದ್ಯತೆ ಮೇಲೆ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಗ್ರಾಮೀಣ ಭಾಗದ ಜನರು ಯಾವುದೇ ಮೂಲಭೂತ ಸೌಲಭ್ಯಗಳಿಂದ…

Read More