ಗ್ರಾಮೀಣ ಮಹಿಳೆಯರು ಸಾಹಿತ್ಯದ ಸಾಧಕರು – ಭಾರತಿ ಪಾಟೀಲಅಭಿಮತ
ಸಪ್ತಸಾಗರ ವಾರ್ತೆ,ವಿಜಯಪುರ, 14: ವಚನ ಸಾಹಿತ್ಯವನ್ನು ಬೋಧನೆ ಮತ್ತು ಅಧ್ಯಯನಕ್ಕೆ ಮಾತ್ರಸೀಮಿತಗೊಳಿಸದೇ ಅದರ ವಿಚಾರಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ನಮ್ಮಜೀವನ ಸಾರ್ಥಕವಾಗುತ್ತದೆ.ರಾಜ್ಯಮಟ್ಟದ ಕೋ. ಚನ್ನಬಸಪ್ಪ ದತ್ತಿ ಪ್ರಶಸ್ತಿಗೆ ಈ ಬಾರಿ ರೂಪಾ ರಜಪೂತ ಆಯ್ಕೆಯಾಗಿದ್ದಾರೆ. ಗ್ರಾಮೀಣ ಮಹಿಳೆಯರೂ ಸಹಇಂದು ಸಾಹಿತ್ಯದ ಸಾಧಕರಾಗಿ ಹೊರಹೊಮ್ಮಿದ್ದು ನಾವೆಲ್ಲ ಹೆಮ್ಮೆಪಡುವ ಸಂಗತಿ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಅಧ್ಯಕ್ಷೆ ಭಾರತಿ ಪಾಟೀಲ ಅಭಿಪ್ರಾಯಪಟ್ಟರು.ರವಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ಕೋ. ಚನ್ನಬಸಪ್ಪ ದತ್ತಿ, ಸುಶೀಲಾಬಾಯಿ ಮತ್ತು ದಿ….


