ಶಿಫಾಗೆ ಮತ್ತೊಂದು ಜಾಗತಿಕ ಗೌರವ: ರಷ್ಯಾದ ಪರಮಾಣು ಶಕ್ತಿ ವಿಶ್ವ ಸಮ್ಮೇಳನದಲ್ಲಿ ಭಾರತದ ಪ್ರತಿನಿಧಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 20:ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ನಡೆದ ವಿಶ್ವ ಯುವ ಶೃಂಗಸಭೆಯಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿ ಗಮನ ಸೆಳೆದಿದ್ದ ವಿಜಯಪುರದ ಕುಮಾರಿ ಶಿಫಾ ಜಮಾದಾರ ಅವರು ಇದೀಗ ಮತ್ತೊಂದು ಮಹತ್ವದ ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಏಜೆನ್ಸಿ (IAEA) ಹಾಗೂ ರಷ್ಯಾ ಸರ್ಕಾರದ ಸಹಯೋಗದಲ್ಲಿ ರಷ್ಯಾದ ಆಬ್ನಿನ್ಸ್ಕ್ ನಗರದಲ್ಲಿ ಜೂನ್ 25ರಿಂದ ಮೂರು ದಿನಗಳ ಕಾಲ ನಡೆಯಲಿರುವ ಪರಮಾಣು ಶಕ್ತಿಯ ಶಾಂತಿಯುತ ಬಳಕೆ, ಹಸಿವು ನಿವಾರಣೆ ಹಾಗೂ ಜಾಗತಿಕ ಅಭಿವೃದ್ಧಿಗೆ ಪರಮಾಣು…

Read More

ರಷ್ಯಾ ನೆಲದಲ್ಲಿ ಶಿಫಾ’ ವಿಶ್ವಶಾಂತಿ ಸಂದೇಶ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 27: ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಎಂಟು ದಿನಗಳ ಕಾಲ ನಡೆದ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದಿಂದ ಏಕೈಕ ಯುವ ಪ್ರತಿನಿಧಿಯಾಗಿ ಭಾಗವಹಿಸಿದ ಕುಮಾರಿ ಶಿಫಾ ಜಮಾದಾರ ವಿಶ್ವಶಾಂತಿಯ ಅಗತ್ಯತೆ, ಶಾಂತಿ ಸಂದೇಶ ಸಾರುವಲ್ಲಿ ಭಾರತದ ಪಾತ್ರ ಕುರಿತು ಮನಮುಟ್ಟುವಂತೆ ಮಾತನಾಡುವ ಮೂಲಕ ರಷ್ಯಾದಲ್ಲಿ ಶಾಂತಿ ಮಂತ್ರದ ಸಂದೇಶ ಸಾರಿದ್ದಾರೆ. ರಷ್ಯಾ ಅಧ್ಯಕ್ಷ ವಾಡ್ಲಿಮೀರ್ ಪುಟೀನ್, ರಾಷ್ಟ್ರಪತಿ ಮಯನ್ಮಾರ್, ಪ್ರಧಾನಿ ಅರ್ಮೇನಿಯಾ, ಇತೋಫಿಯಾ ಪ್ರಧಾನ ಮಂತ್ರಿ, ಬೇಲಾರೂಸ್ ಪ್ರಧಾನಿ…

Read More