ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷಎಸ್.ಜಿ. ನಂಜಯ್ಯನಮಠ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ

ಸಪ್ತಸಾಗರ ವಾರ್ತೆ, ವಿಜಯಪುರ ನ.11: ವಿಜಯಪುರ ವಿಮಾನ ನಿಲ್ದಾಣವು ಏರ್ ಬಸ್- 320 ವಿಮಾನಗಳ ಹಾರಾಟಕ್ಕಾಗಿ ಒಟ್ಟು ರೂ. 618.75 ಕೋಟಿಗಳ ಮೊತ್ತಕ್ಕೆ ಮಂಜೂರಾಗಿದ್ದು ವಿವಿಧ ಹಂತಗಳ ಅಭಿವೃದ್ಧಿ ಕಾಮಗಾರಿಗಳು ಶೇ.99.9 ಕಾಮಗಾರಿ ಪೂರ್ಣಗೊಂಡಿದ್ದು, ಇತರ ಕಾಮಗಾರಿಗಳು ತ್ವರಿತವಾಗಿ ಅಭಿವೃದ್ಧಿಪಡಿಲಾಗುತ್ತಿದೆ ಎಂದು ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಆಯೋಗದ ಅಧ್ಯಕ್ಷ ಹಾಗೂ ಶಾಸಕ ಎಸ್.ಜಿ. ನಂಜಯ್ಯನಮಠ ಹೇಳಿದರು.ಮಂಗಳವಾರ ಬುರಣಾಪುರ ಹತ್ತಿರದ ವಿಮಾನ ನಿಲ್ಧಾನಕ್ಕೆ ಭೇಟಿ ನೀಡಿದ ಅವರು ವಿವಿಧ ಹಂತಗಳ ಕಾಮಗಾರಿಗಳಾದ ರನ್ ವೇ, ಟ್ಯಾಕ್ಸಿ…

Read More