ಸುರಕ್ಷಿತ ಅಂತರ್ಜಾಲ ಬಳಕೆಗೆ ಹೆಚ್ಚು ಗಮನ ನೀಡಿ: ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 21:ಅಂತರ್ಜಾಲವು ಮಕ್ಕಳ ಕಲಿಕೆಗೆ ಅಪಾರ ನೆರವು ನೀಡುತ್ತಿದ್ದರೂ, ಅದರ ನಿಯಂತ್ರಣವಿಲ್ಲದ ಬಳಕೆ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಹೀಗಾಗಿ ಪೋಷಕರು ಎಚ್ಚರ ವಹಿಸಿ ಮಕ್ಕಳಲ್ಲಿ ಸುರಕ್ಷಿತ ಅಂತರ್ಜಾಲ ಬಳಕೆಯ ಕುರಿತು ಅರಿವು ಮೂಡಿಸಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಶುಕ್ರವಾರ ಸಂಭ್ರಮ ಶುಕ್ರವಾರ ಹಾಗೂ ಬ್ಯಾಗ್‌ಲೆಸ್‌ ಡೇ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾಧ್ಯಮ ಮತ್ತು ಅಂತರ್ಜಾಲ ಬಳಕೆ ಕುರಿತು…

Read More